Thursday, November 13, 2025

cm bsavaraj bommai

ಮಂಗಳೂರು ಬ್ಲಾಸ್ಟ್ ನಲ್ಲಿ ಗುಪ್ತಚರ ಇಲಾಖೆ ವೈಫಲ್ಯ ಎಂದಿದ್ದ ಸಿದ್ದರಾಮಯ್ಯಗೆ ಸಿಎಂ ಬೊಮ್ಮಾಯಿ ತಿರುಗೇಟು

ಹಾಸನ: ಮಂಗಳೂರು ಬ್ಲಾಸ್ಟ್ ನಲ್ಲಿ ಗುಪ್ತಚರ ಇಲಾಖೆ ವೈಫಲ್ಯ ಎಂದಿದ್ದ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಇದರಲ್ಲಿ ಗುಪ್ತಚರ ಇಲಾಕೆ ಎನ್ನುವ ಪ್ರಶ್ನೆ ಇಲ್ಲ, ಎಲ್ಲಾ ಕಾಲದಲ್ಲೂ ಇಂತಹ ಘಟನೆಗಳು ನಡೆದಿವೆ. ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚೋದಿತರಾಗಿರುತ್ತಾರೆ ಬಹಳಷ್ಟು ಜನರು ಬಾಂಗ್ಲಾದೇಶದಿಂದ ಬಂದಿದ್ದಾರೆ. ಅವರಲ್ಲಿ ಸಾಕಷ್ಟು ಜನರನ್ನು ಗುರುತಿಸಿ ಗಡಿಗೆ...

ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಪುನಾರಚನೆ ಇಲ್ಲ: ಸಿಎಂ ಬೊಮ್ಮಾಯಿ.

https://youtu.be/siTN9hOCcXU ಪಠ್ಯ ಪುಸ್ತಕಗಳ ಪರಿಷ್ಕರಣಾ ಕಾರ್ಯ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಪುನಃ ಮತ್ತೆ ಸಮಿತಿ ರಚನೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ.ಬೊಮ್ಮಾಯಿ , ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅವಧಿ ಮುಗಿದಿರುವ ಕಾರಣ ನಿನ್ನೆಯಷ್ಟೇ ಆ ಸಮಿತಿಯನ್ನು ವಿಸರ್ಜಿಸಲಾಗಿದೆ. ಮತ್ತೆ ಹೊಸ ಸಮಿತಿ ಮಾಡುವ...
- Advertisement -spot_img

Latest News

ಅಪಘಾತ ವಿಮೆ ಅಡಿಯಲ್ಲಿ ಬೆಸ್ಕಾಂ ನೌಕರನ ಕುಟುಂಬಕ್ಕೆ ಒಂದು ಕೋಟಿ ರೂ ಪರಿಹಾರ ಚೆಕ್ ವಿತರಣೆ.

Tumakuru: ತಿಪಟೂರು: ಆರ್ಥಿಕ ಭದ್ರತೆ ದೃಷ್ಟಿಯಿಂದ ನಿಮ್ಮ ಕುಟುಂಬಕ್ಕೆ ನಮ್ಮ ಯೂನಿಯನ್ ಬ್ಯಾಂಕ್ ರಾಜ್ಯದಲ್ಲಿ ಆಸರೆಯಾಗಿದೆ. ಇಡೀ ರಾಜ್ಯದಲ್ಲಿ ನಮ್ಮ ಬ್ಯಾಂಕ್ ಹೆಚ್ಚಿನ ಮೊತ್ತದ ಅಪಘಾತ...
- Advertisement -spot_img