ಹಾಸನ: ಮಂಗಳೂರು ಬ್ಲಾಸ್ಟ್ ನಲ್ಲಿ ಗುಪ್ತಚರ ಇಲಾಖೆ ವೈಫಲ್ಯ ಎಂದಿದ್ದ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಇದರಲ್ಲಿ ಗುಪ್ತಚರ ಇಲಾಕೆ ಎನ್ನುವ ಪ್ರಶ್ನೆ ಇಲ್ಲ, ಎಲ್ಲಾ ಕಾಲದಲ್ಲೂ ಇಂತಹ ಘಟನೆಗಳು ನಡೆದಿವೆ. ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚೋದಿತರಾಗಿರುತ್ತಾರೆ ಬಹಳಷ್ಟು ಜನರು ಬಾಂಗ್ಲಾದೇಶದಿಂದ ಬಂದಿದ್ದಾರೆ. ಅವರಲ್ಲಿ ಸಾಕಷ್ಟು ಜನರನ್ನು ಗುರುತಿಸಿ ಗಡಿಗೆ...
https://youtu.be/siTN9hOCcXU
ಪಠ್ಯ ಪುಸ್ತಕಗಳ ಪರಿಷ್ಕರಣಾ ಕಾರ್ಯ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಪುನಃ ಮತ್ತೆ ಸಮಿತಿ ರಚನೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ.ಬೊಮ್ಮಾಯಿ , ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅವಧಿ ಮುಗಿದಿರುವ ಕಾರಣ ನಿನ್ನೆಯಷ್ಟೇ ಆ ಸಮಿತಿಯನ್ನು ವಿಸರ್ಜಿಸಲಾಗಿದೆ. ಮತ್ತೆ ಹೊಸ ಸಮಿತಿ ಮಾಡುವ...