Monday, August 10, 2026

CM candidate

ಬೃಹತ್ ರಾಜಕೀಯ ಬದಲಾವಣೆ, ಬಿಹಾರನ ಚುನಾವಣೆಯ ಬಳಿಕ!?

ಬಿಹಾರ ಚುನಾವಣೆಯ ನಂತರವೇ ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನಾರಚನೆ ಕುರಿತು ತೀರ್ಮಾನ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಹತ್ವದ ಸುಳಿವು ನೀಡಿದ್ದಾರೆ. ಬೆಂಗಳೂರು ನಿವಾಸದಲ್ಲಿ ಸೋಮವಾರ ಮಾತನಾಡಿದ ಅವರು, ಬಿಹಾರ ಚುನಾವಣೆಯ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಸಂಭವಿಸಬಹುದೆಂದು ಸೂಚಿನೆ ನೀಡಿದ್ದಾರೆ. ಬೆಂಗಳೂರು: ನಾಯಕತ್ವ ಬದಲಾವಣೆ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img