ಸಿ ಎಂ ಪರಿಹಾರ ನಿಧಿ ಎನ್ನುವುದು ಒಂದಲ್ಲಾ ಒಂದು ಸಾಮಾಜಿಕ ಕಾರ್ಯಗಳಿಗೆ ಉಪಯೋಗವಾಗುವಂತದ್ದು. ಯಾರು ಕಷ್ಟದಿಂದ ಬಳಲುತ್ತಿರುತ್ತಾರೋ ಅಂತವರಿಗೆ ಸಿ ಎಂ ಪರಿಹಾರ ನಿಧಿಯಿಂದ ಮುಖ್ಯಮಂತ್ರಿಗಳು ನೆರೆವನ್ನು ನೀಡುತ್ತಾರೆ. ಈ ನಿಟ್ಟಿನಲ್ಲಿ ಒರಿಸ್ಸಾದ ಮುಖ್ಯಮಂತ್ರಿ ನವೀನ್ ಪಟ್ನಾಯಿಕ್ ಮುಂದಾಗಿದ್ದಾರೆ. ನವೀನ್ ಪಟ್ನಾಯಿಕ್ ಅವರು (Odisha CM Naveen Patnaik) ತಮ್ಮ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ...
Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು.
ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...