ಬಿಜೆಪಿ ಶಾಸಕ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಅವರು, ಸರ್ಕಾರಕ್ಕೆ ನೈತಿಕತೆ ಇದ್ದರೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತಕ್ಷಣವೇ ಕೇಸ್ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ. ಆರ್ಎಸ್ಎಸ್ ಚಟುವಟಿಕೆ ನಿಷೇಧಿಸುವ ಕುರಿತು ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಬರೆದಿರುವ ಪತ್ರದ ಬಗ್ಗೆ ಇಂದು ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಇಂತಹ ಘೋರ ಕಾರ್ಯ ಮಾಡಿದ...
ರಾಜ್ಯದಲ್ಲಿ ಸಿಎಂ ಬದಲಾವಣೆಯ ಕಾವು ಸದ್ಯದ ಮಟ್ಟಿಗೆ ತಣ್ಣಗಾಗಿದೆ. ಆದರೆ, ತೆರೆಮರೆಯಲ್ಲಿ ಇದಕ್ಕೆ ಸಂಬಂಧಿಸಿದ ಬೆಳವಣಿಗೆಗಳು, ಚರ್ಚೆಗಳು ಒಳಗೊಳಗೆ ಇನ್ನೂ ನಡೆಯುತ್ತಲೇ ಇದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ವಿಜಯಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸ್ಥಾನ ತಪ್ಪಿದ್ದಕ್ಕೆ ಬೇಸರವನ್ನು ವ್ಯಕ್ತ ಪಡಿಸಿದ್ದರು.
ಮಲ್ಲಿಕಾರ್ಜುನ ಖರ್ಗೆಯವರಿಗೆ ಹಿಂದೆಯೂ ಕೂಡ ಮುಖ್ಯಮಂತ್ರಿ ಸ್ಥಾನವನ್ನು...