Sunday, February 8, 2026

cm chair fight

ಸಿದ್ದು ಟ್ರ್ಯಾಕ್‌ ಹಿಡಿದ್ದೇಕೆ DK – ಏನಿದು ಬಂಡೆ ಅಪರೇಷನ್‌?

ಅಧಿಕಾರ ಹಂಚಿಕೆ ವಿಚಾರ ತಾತ್ಕಾಲಿಕವಾಗಿ ಶಾಂತವಾಗಿರುವ ನಡುವೆಯೇ, ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಆಪ್ತರ ಬೆಂಬಲ ಪಡೆಯಲು ಚಟುವಟಿಕೆ ತೀವ್ರಗೊಳಿಸಿದ್ದಾರೆ. ಅಧಿಕೃತ ಸಭೆಗಳಿಲ್ಲದಿದ್ದರೂ, ಕಾರ್ಯಕ್ರಮಗಳಲ್ಲಿ ಅವಕಾಶ ಸಿಕ್ಕಾಗ ಸಿದ್ದು ವಲಯದ ಸಚಿವರು ಮತ್ತು ಶಾಸಕರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಭಿನ್ನಾಭಿಪ್ರಾಯ ನಿವಾರಣೆ ಗುರಿಯಾಗಿದ್ದರೂ, ಸಿದ್ದರಾಮಯ್ಯ ಆಪ್ತರು ಇದಕ್ಕೆ ಹೆಚ್ಚಿನ...

ಪರಂ ನೇತೃತ್ವ ಸಿದ್ದು ಕ್ಯಾಂಪ್‌ – 6 ಸಚಿವರ ದೆಹಲಿ ದಂಡೆಯಾತ್ರೆ

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿ ಕದನ ಮತ್ತಷ್ಟು ತೀವ್ರಗೊಂಡಿದೆ. ಬಣಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಒಕ್ಕಲಿಗ ಮತ್ತು ಅಹಿಂದ ಸಂಘಟನೆಗಳ ಪ್ರತ್ಯೇಕ ಹೋರಾಟಕ್ಕೂ ಸ್ವಾಮೀಜಿಗಳ ಹೇಳಿಕೆಗಳು ಬಲ ನೀಡಿ ರಾಜಕೀಯ ಚರ್ಚೆ ಹೆಚ್ಚಿಸಿವೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಶಿಬಿರದ ಆರು ಸಚಿವರು ದೆಹಲಿಗೆ ದಂಡಯಾತ್ರೆಗೆ ಸಜ್ಜಾಗಿದ್ದಾರೆ ಎನ್ನಲಾಗಿದೆ. ಗೃಹ ಸಚಿವ ಡಾ. ಜಿ....

ಯತೀಂದ್ರ ಹೇಳಿಕೆಗೆ ರಾಯರೆಡ್ಡಿ ಸಾಥ್‌ – 4 ಬೆಂಬಲಿಗರ ಮಾತ್ರಕ್ಕೆ ಚೆಂಜ್ ಆಗಲ್ಲ

ಹುಬ್ಬಳ್ಳಿಯಲ್ಲಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಯನ್ನು ತಳ್ಳಿಹಾಕಿದ ಅವರು, ಸಿದ್ದರಾಮಯ್ಯ ಅವರು 5 ವರ್ಷ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ ಎಂದು ಹೇಳಿದರು. ಸುದ್ದಿ ಮಾಧ್ಯಮಗಳು ಸಿಎಂ ಕುರ್ಚಿ ಕುರಿತಾಗಿ ಅನಗತ್ಯ ಗೊಂದಲ ಸೃಷ್ಟಿಸುತ್ತಿವೆ ಎಂದು ರಾಯರೆಡ್ಡಿ ಆರೋಪಿಸಿದರು. ಮುಖ್ಯಮಂತ್ರಿಯ ಸ್ಥಾನ ಬಿಸಿನೆಸ್ ಅಥವಾ ವ್ಯವಹಾರ...

ಸಿದ್ದು ಮೊಂಡುತನ ಬಿಡಬೇಕು ಇಲ್ಲ ಸರ್ಕಾರ ಪತನ ಕಂಡಿತ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡದೇ ಇದ್ದಲ್ಲಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುವ ಸಾಧ್ಯತೆ ಇದೆ ಎಂದು ಬೆಳಗಾವಿಯ ಸ್ವಾಮೀಜಿಯೊಬ್ಬರು ಭವಿಷ್ಯ ನುಡಿದರು. ಕಿತ್ತೂರು ತಾಲೂಕಿನ ದೇಗುಲಹಳ್ಳಿ ಮಡಿವಾಳೇಶ್ವರ ಮಠದ ವೀರೇಶ್ವರ ಸ್ವಾಮೀಜಿ ಮಾತನಾಡಿ, ಮೊದಲ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಲು ಡಿ.ಕೆ.ಶಿವಕುಮಾರ್ ಅವರು ಮಹತ್ವದ ಸಹಕಾರ...

ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿಯೇ ಮ್ಯೂಸಿಕಲ್ ಚೇರ್ ಆಗಿದೆ!

ಬಿಜೆಪಿ ಶಾಸಕ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಅವರು, ಸರ್ಕಾರಕ್ಕೆ ನೈತಿಕತೆ ಇದ್ದರೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತಕ್ಷಣವೇ ಕೇಸ್ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ. ಆರ್‌ಎಸ್‌ಎಸ್ ಚಟುವಟಿಕೆ ನಿಷೇಧಿಸುವ ಕುರಿತು ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಬರೆದಿರುವ ಪತ್ರದ ಬಗ್ಗೆ ಇಂದು ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಇಂತಹ ಘೋರ ಕಾರ್ಯ ಮಾಡಿದ...

ಸಿದ್ದು-DK ಜಗಳದಲ್ಲಿ 3ನೇಯವರಿಗೆ CM ಕುರ್ಚಿ!

ರಾಜ್ಯದಲ್ಲಿ ಸಿಎಂ ಬದಲಾವಣೆಯ ಕಾವು ಸದ್ಯದ ಮಟ್ಟಿಗೆ ತಣ್ಣಗಾಗಿದೆ. ಆದರೆ, ತೆರೆಮರೆಯಲ್ಲಿ ಇದಕ್ಕೆ ಸಂಬಂಧಿಸಿದ ಬೆಳವಣಿಗೆಗಳು, ಚರ್ಚೆಗಳು ಒಳಗೊಳಗೆ ಇನ್ನೂ ನಡೆಯುತ್ತಲೇ ಇದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ವಿಜಯಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸ್ಥಾನ ತಪ್ಪಿದ್ದಕ್ಕೆ ಬೇಸರವನ್ನು ವ್ಯಕ್ತ ಪಡಿಸಿದ್ದರು. ಮಲ್ಲಿಕಾರ್ಜುನ ಖರ್ಗೆಯವರಿಗೆ ಹಿಂದೆಯೂ ಕೂಡ ಮುಖ್ಯಮಂತ್ರಿ ಸ್ಥಾನವನ್ನು...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img