ಕರ್ನಾಟಕ ಟಿವಿ : ಇನ್ನು ತೆಲಂಗಾಣ ಸರ್ಕಾರ ರೈತರು ಯಾವ ಬೆಳೆಯನ್ನ ಬೆಳೆಯಬೇಕು ಅನ್ನೋದನ್ನ ಇನ್ಮುಂದೆ ನಿರ್ಧಾರ ಮಾಡಲಿದೆ. ರೈತರು ಬೆಳೆದ ಬೆಲೆಗಳಿಗೆ ಸೂಕ್ತ ಬೆಲೆ ದೊರಕಿಸಿಕೊಡುವ ದೃಷ್ಟಿಯಲ್ಲಿ ಹಾಗೂ ರೈತರ ಶ್ರಮಕ್ಕೆ ತಕ್ಕಪ್ರತಿಫಲ ದೊರಕಿಸಿಕೊಡುವ ದೃಷ್ಠಿಯಲ್ಲಿ ಹೊಸ ಕಾರ್ಯತಂತ್ರಕ್ಕೆ ತೆಲಂಗಾಣ ಸಿಎಂ ಚಂದ್ರ ಶೇಖರರಾವ್ ಮುಂದಾಗಿದ್ದಾರೆ. ಯಾರು ಸರ್ಕಾರದ ನಿರ್ಧಾರ ಪಾಲನೆ ಮಾಡಲ್ಲಅವರಿಗೆ...
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...