Wednesday, December 3, 2025

cm change

ಡಿಕೆಶಿಗೆ ಉಳಿದ 2.5 ವರ್ಷ ನೀಡಿ : ನಂಜಾವಧೂತ ಸ್ವಾಮೀಜಿ ಡಿಮ್ಯಾಂಡ್

ಕೊಟ್ಟ ಮಾತಿಗೆ ತಪ್ಪಿ ನಡೆದರೆ ಪರಮಾತ್ಮ ಮೆಚ್ಚುವುದಿಲ್ಲ. ಉಳಿದ ಎರಡೂವರೆ ವರ್ಷ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಕೊಡಬೇಕು ಎಂದು ನಂಜಾವಧೂತ ಸ್ವಾಮೀಜಿಗಳು ಡಿಕೆಶಿ ಪರವಾಗಿ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಕುರ್ಚಿ ಗೊಂದಲದ ಬಗ್ಗೆ ಮಾತನಾಡಿದ ಅವರು— ಸಿದ್ದರಾಮಯ್ಯ ಈಗ ಉತ್ತಮ ಆಡಳಿತ ಮಾಡುತ್ತಿದ್ದಾರೆ, 5 ಗ್ಯಾರಂಟಿಗಳನ್ನು ಸಕ್ರಿಯಗೊಳಿಸಿ ಜನರಿಗೆ ಲಾಭವಾಗುವಂತೆ...

ಪದೇ ಪದೇ ನಾನೇ ಸಿಎಂ ಎನ್ನುತ್ತಿದ್ದ ಸಿದ್ದು ಸಡನ್‌ ಹೇಳಿಕೆ ಬದಲಿಸಿದ್ಯಾಕೆ?

ಐದು ವರ್ಷ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿ ಹಲವು ಬಾರಿ ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ, ಇದೇ ಮೊದಲ ಬಾರಿ ತಮ್ಮ ನಿಲುವು ಬದಲಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಸೂಚಿಸಿದರೆ ಮುಂದುವರಿಯುತ್ತೇನೆ ಎಂದಿರುವುದು, ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಗೆ ಇನ್ನಷ್ಟು ತೀವ್ರತೆ ತಂದಿದೆ. ಎರಡೂವರೆ ವರ್ಷದ ಬಳಿಕ ನಾಯಕತ್ವ ಬದಲಾವಣೆ ಸಾಧ್ಯವೆಂಬ ಊಹಾಪೋಹಗಳು...

ಇನ್ನೆರೆಡು ತಿಂಗಳಲ್ಲಿ ಡಿಕೆಶಿ ಸಿಎಂ : ದೇವಿಯ ಭವಿಷ್ಯವಾಣಿ ವೈರಲ್ !

ರಾಜ್ಯ ರಾಜಕೀಯ ವಲಯದಲ್ಲಿ ಮುಖ್ಯಮಂತ್ರಿ ಸ್ಥಾನ ಹಂಚಿಕೆ ಕುರಿತ ಚರ್ಚೆಗಳು ಮರುಬಲ ಪಡೆದುಕೊಂಡಿರುವ ಸಂದರ್ಭದಲ್ಲಿ, ಗದುಗಿನಲ್ಲಿ ನಡೆದ ಭವಿಷ್ಯವಾಣಿಯೊಂದು ಈಗ ರಾಜಕೀಯ ವಲಯದಲ್ಲಿ ಹೊಸ ಕುತೂಹಲಕ್ಕೆ ಕಾರಣವಾಗಿದೆ. ಗದುಗಿನ ದೇವಿ ಆರಾಧಕಿ ಭೈಲಮ್ಮ ಬಾಳಮಣ್ಣವರ ಅವರು, ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿ ಆಗುವರು ಎಂದು ನುಡಿದ ಭವಿಷ್ಯವಾಣಿ ಸಾಮಾಜಿಕ...

ಸಿದ್ದು-DK ಜಗಳದಲ್ಲಿ 3ನೇಯವರಿಗೆ CM ಕುರ್ಚಿ!

ರಾಜ್ಯದಲ್ಲಿ ಸಿಎಂ ಬದಲಾವಣೆಯ ಕಾವು ಸದ್ಯದ ಮಟ್ಟಿಗೆ ತಣ್ಣಗಾಗಿದೆ. ಆದರೆ, ತೆರೆಮರೆಯಲ್ಲಿ ಇದಕ್ಕೆ ಸಂಬಂಧಿಸಿದ ಬೆಳವಣಿಗೆಗಳು, ಚರ್ಚೆಗಳು ಒಳಗೊಳಗೆ ಇನ್ನೂ ನಡೆಯುತ್ತಲೇ ಇದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ವಿಜಯಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸ್ಥಾನ ತಪ್ಪಿದ್ದಕ್ಕೆ ಬೇಸರವನ್ನು ವ್ಯಕ್ತ ಪಡಿಸಿದ್ದರು. ಮಲ್ಲಿಕಾರ್ಜುನ ಖರ್ಗೆಯವರಿಗೆ ಹಿಂದೆಯೂ ಕೂಡ ಮುಖ್ಯಮಂತ್ರಿ ಸ್ಥಾನವನ್ನು...

ಶುರುವಾಯ್ತು ನಂಬರ್ ಗೇಮ್!‌ : ಸಿದ್ದು ಒನ್‌, ಡಿಕೆ ಟೂ : ಏನಿದು ಹೊಸ ರಾಜಕೀಯ ಲೆಕ್ಕಾಚಾರ..?

ಬೆಂಗಳೂರು : ರಾಜ್ಯದಲ್ಲಿ ಐದು ವರ್ಷಗಳ ಕಾಲ ನಾನೆ ಸಿಎಂ ಆಗಿ ಮುಂದುವರೆಯುತ್ತೇನೆ. ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಹಲವು ಬಾರಿ ಪುನರುಚ್ಚರಿಸಿದ್ದಾರೆ. ಆದರೆ ಗಮನಾರ್ಹ ಸಂಗತಿಯೆಂದರೆ ದೆಹಲಿಗೆ ತೆರಳಿದ್ದ ವೇಳೆ ಅದೂ ಕೂಡ ವರಿಷ್ಠರ ಭೇಟಿಗೂ ಮುನ್ನ ನೀಡಿರುವ ಹೇಳಿಕೆಯು ಇದೀಗ ರಾಜ್ಯ ರಾಜಕಾರಣದಲ್ಲಿ ಬಿರುಗಾಳೆ...

ಶಾಸಕರ ಬೆಂಬಲದ ಬಗ್ಗೆ ಸಿಎಂ ಹೇಳಿಕೆಯನ್ನ ಗಮನಿಸಿದ್ದೇನೆ : ಡಿಕೆ ಫಸ್ಟ್‌ ರಿಯಾಕ್ಷನ್!‌ ; ತೀವ್ರ ಕುತೂಹಲಕ್ಕೆ ಕಾರಣವಾಯ್ತು ಬಂಡೆ ನಡೆ..!

ಬೆಂಗಳೂರು : ರಾಜ್ಯದಲ್ಲಿನ ನಾಯಕತ್ವ ಬದಲಾವಣೆಯ ಕುರಿತು ಇಷ್ಟು ದಿನಗಳ ಕಾಲ ನಡೆಯುತ್ತಿದ್ದ ಹಲವಾರು ಚರ್ಚೆಗಳಿಗೆ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಫುಲ್‌ ಸ್ಟಾಪ್‌ ನೀಡಿದ್ದಾರೆ. ತಮ್ಮ ಎರಡು ದಿನಗಳ ದೆಹಲಿಯ ಭೇಟಿಯ ವೇಳೆಯೇ ಅವರು ತಮ್ಮ ಮುಂದಿನ ನಡೆಯನ್ನು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಹೈಕಮಾಂಡ್‌ ಸೇರಿದಂತೆ ಪವರ್‌ ಶೇರಿಂಗ್‌ ಚರ್ಚೆ ಮಾಡುತ್ತಿದ್ದ ಶಾಸಕರಿಗೂ...

Dinesh Gundu Rao: ಶಾಸಕ ತನ್ವೀರ್ ಸೇಠ್  ಗೃಹ ಮಂತ್ರಿಗಳಿಗೆ ಪತ್ರ ಬರೆದಿರುವ  ವಿಚಾರ

ಕೋಲಾರ .ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣ ವಿಚಾರವಾಗಿ ಶಾಸಕ ತನ್ವೀರ್ ಸೇಠ್  ಗೃಹ ಮಂತ್ರಿಗಳಿಗೆ ಪತ್ರ ಬರೆದಿರುವ  ವಿಚಾರವಾಗಿ ಕೋಲಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ. ತನ್ವೀರ್ ಸೇಠ್ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ, ಅಮಾಯಕರಿಗೆ ತೊಂದರೆ ಆಗಿದೆಯೇನೊ ನೋಡಬೇಕಾಗ್ತಿದೆ. ಶಾಸಕರು ಪತ್ರ ಬರೆದಿದ್ದಾರೆ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕಿದೆ ಅದೇನೆ...

ಸಿಎಂ ಬದಲಾದರೆ ಬಿಜೆಪಿ ಪಕ್ಷದ ಮೇಲೆ ಬಹುದೊಡ್ಡ ಹೊಡೆತ ಬಿಳುತ್ತೆ

www.karnatakatv.net : ರಾಯಚೂರು : ಬಿಜೆಪಿ ಪಕ್ಷದ ಮೇಲೆ ಬಹುದೊಡ್ಡ ಹೊಡೆತ ಬಿಳುತ್ತೆ , ಸಿಎಂ ಬದಲಾದರೆ ಎಂದು ರಂಭಾಪುರಿ ಪೀಠದ ಜಗದ್ಗುರು ಮಾತನಾಡಿದರು .ಇಂದು  ರಾಯಚೂರಿನಲ್ಲಿ  ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಮಾದ್ಯಮದವರೊಂದಿಗೆ ಮಾತನಾಡಿದ ಸ್ವಾಮಿಗಳು ರಾಜಕೀಯದಲ್ಲಿ ಸಂಘರ್ಷ ಇರುವುದು ಸಹಜ. ಯಾರು ಏನೇ ಹೇಳಲಿ ನಮಗೆ ಆತ್ಮವಿಶ್ವಾಸವಿದೆ. ಇರುವಂತ ಅವಧಿವರೆಗೆ ಯಡಿಯೂರಪ್ಪನವರೇ ಸಿಎಂ...
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img