Monday, August 10, 2026

CM change controversy

ಸಿಎಂ ಸಿದ್ಧರಾಮಯ್ಯರ ಬೆನ್ನಿಗೆ ನಿಂತ ಅಹಿಂದ ವರ್ಗ!

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ಪೈಪೋಟಿ ದಿನೇದಿನೇ ತೀವ್ರಗೊಳ್ಳುತ್ತಿದೆ. ಈ ನಡುವೆ, ಸಿಎಂ ಸಿದ್ದರಾಮಯ್ಯರನ್ನು ಗಾದಿಯಿಂದ ಕೆಳಗಿಳಿಸುವ ಯತ್ನಗಳು ನಡೆಯುತ್ತಿರುವುದರ ಕುರಿತು ಅಹಿಂದ ವರ್ಗ ಮತ್ತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಾಯಕತ್ವ ಬದಲಾವಣೆಯ ಮಾತುಗಳು ಜೋರಾಗುತ್ತಿದ್ದಂತೆ ಅಹಿಂದ ಸಮುದಾಯದ ನಾಯಕರು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯರ ಬೆನ್ನಿಗೆ ನಿಂತಿರುವ ಅಹಿಂದ ವರ್ಗ, ಅವರನ್ನು ಸ್ಥಾನದಿಂದ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img