Monday, August 24, 2026

CM change controversy

ಸಿಎಂ ಸಿದ್ಧರಾಮಯ್ಯರ ಬೆನ್ನಿಗೆ ನಿಂತ ಅಹಿಂದ ವರ್ಗ!

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ಪೈಪೋಟಿ ದಿನೇದಿನೇ ತೀವ್ರಗೊಳ್ಳುತ್ತಿದೆ. ಈ ನಡುವೆ, ಸಿಎಂ ಸಿದ್ದರಾಮಯ್ಯರನ್ನು ಗಾದಿಯಿಂದ ಕೆಳಗಿಳಿಸುವ ಯತ್ನಗಳು ನಡೆಯುತ್ತಿರುವುದರ ಕುರಿತು ಅಹಿಂದ ವರ್ಗ ಮತ್ತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಾಯಕತ್ವ ಬದಲಾವಣೆಯ ಮಾತುಗಳು ಜೋರಾಗುತ್ತಿದ್ದಂತೆ ಅಹಿಂದ ಸಮುದಾಯದ ನಾಯಕರು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯರ ಬೆನ್ನಿಗೆ ನಿಂತಿರುವ ಅಹಿಂದ ವರ್ಗ, ಅವರನ್ನು ಸ್ಥಾನದಿಂದ...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img