Friday, July 11, 2025

CM Gramavastavya

ಸಹೋದರನ ಹಾದಿ ಹಿಡಿದ ಸಚಿವ ಎಚ್.ಡಿ.ರೇವಣ್ಣ…!

ಹಾಸನ: ಗ್ರಾಮ ವಾಸ್ತವ್ಯ ಕೈಗೊಂಡು ಸಿಎಂ ಕುಮಾರಸ್ವಾಮಿ ಜನರನ್ನು ತಲುಪಲು ಅನುಸರಿಸುತ್ತಿರುವ ಹಾದಿಯನ್ನೇ ಇದೀಗ ಸಹೋದರ ಎಚ್.ಡಿ ರೇವಣ್ಣ ಅನುಸರಿಸಲಿದ್ದಾರೆ. ಹಾಸನದಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ, ನಾನೂ ಕೂಡ ಗ್ರಾಮ ವಾಸ್ತವ್ಯ ಮಾಡಲು ಯೋಚನೆ ಮಾಡಿರುವೆ. ಇದಕ್ಕೆ ಸಂಬಂಧಪಟ್ಟಹಾಗೆ ಅಧಿಕಾರಿಗಳ ಸಭೆ ಕರೆಯುತ್ತೇನೆ. ಹಳ್ಳಿಗಳ ಪಟ್ಟಿ ತೆಗೆದುಕೊಂಡು ಅದರ ವಸ್ತುಸ್ಥಿತಿ ಆಧರಿಸಿ...
- Advertisement -spot_img

Latest News

Bengaluru: ಮರದ ಕೊಂಬೆ ಬಿದ್ದು ಅಕ್ಷಯ್ ಸಾವು ಕೇಸ್: ಮಗನ ನೆನಪಲ್ಲೇ ತಂದೆ ನಿಧನ

Bengaluru: ಬೆಂಗಳೂರಿನ ಬನಶಂಕರಿಯಲ್ಲಿ ಮರದ ಕೊಂಬೆ ಬಿದ್ದು ಅಕ್ಷಯ್ ಎಂಬ ಯುವಕ ಮೃತನಾಗಿದ್ದ. ಕೆಲ ದಿನಗಳ ಕಾಲ ಕೋಮಾದಲ್ಲಿದ್ದ ಅಕ್ಷಯ್ ಬಳಿಕ ಮೃತನಾದ. ಅಪ್ಪನ ಬರ್ತ್‌ಡೇ...
- Advertisement -spot_img