Monday, May 11, 2026

CM Gramavastavya

ಸಹೋದರನ ಹಾದಿ ಹಿಡಿದ ಸಚಿವ ಎಚ್.ಡಿ.ರೇವಣ್ಣ…!

ಹಾಸನ: ಗ್ರಾಮ ವಾಸ್ತವ್ಯ ಕೈಗೊಂಡು ಸಿಎಂ ಕುಮಾರಸ್ವಾಮಿ ಜನರನ್ನು ತಲುಪಲು ಅನುಸರಿಸುತ್ತಿರುವ ಹಾದಿಯನ್ನೇ ಇದೀಗ ಸಹೋದರ ಎಚ್.ಡಿ ರೇವಣ್ಣ ಅನುಸರಿಸಲಿದ್ದಾರೆ. ಹಾಸನದಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ, ನಾನೂ ಕೂಡ ಗ್ರಾಮ ವಾಸ್ತವ್ಯ ಮಾಡಲು ಯೋಚನೆ ಮಾಡಿರುವೆ. ಇದಕ್ಕೆ ಸಂಬಂಧಪಟ್ಟಹಾಗೆ ಅಧಿಕಾರಿಗಳ ಸಭೆ ಕರೆಯುತ್ತೇನೆ. ಹಳ್ಳಿಗಳ ಪಟ್ಟಿ ತೆಗೆದುಕೊಂಡು ಅದರ ವಸ್ತುಸ್ಥಿತಿ ಆಧರಿಸಿ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img