Friday, September 11, 2026

CM H.D Kumaraswamy

ಸಿಐಡಿಗೆ ತನಿಖಾ ವರದಿ ಸಲ್ಲಿಸಿದ ಮೈಸೂರು ಕಮಿಷನರ್!

political news : ರಾಜ್ಯ ರಾಜಕಾರಣದಲ್ಲಿ ಸ್ಯಾಂಟ್ರೋ ರವಿ ಪ್ರಕರಣ ಬಿರುಗಾಳಿಯನ್ನೇ ಎಬ್ಬಿಸಿದೆ. ಚುನಾವಣಾ ಹೊತ್ತಲ್ಲಿ ಬಿಜೆಪಿ ಸರ್ಕಾರದ ಒಂದಲ್ಲ ಒಂದು ಸಮಸ್ಯೆಯ ಸುಳಿಯೊಳಗೆ ಸಿಲುಕಿಕೊಳುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್, ಡಿ ಕುಮಾರಸ್ವಾಮಿ ಸ್ಯಾಂಟ್ರೋ ರವಿ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳನ್ನ ಕಲೆ ಹಾಕಿ ಮಾಧ್ಯಮಗಳ ಮುಂದೆ ಸರ್ಕಾರದ ಮಾನ ಹಾರಾಜಕಿದ್ರು. ನಂತರ ಸೂಕ್ತ ತನಿಖೆಗೆ ಸರ್ಕಾರವೇ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img