Monday, August 24, 2026

cm hd kumaraswamy

ಗ್ರಾಮ ವಾಸ್ತವ್ಯ ರದ್ದು- ಸಿಎಂ ಬೇಸರ

ಕಲಬುರಗಿ: ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂಡರಕಿಯಲ್ಲಿ ನಿನ್ನೆ ಯಶಸ್ವಿಯಾಗಿ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ನಡೆಸಿದ್ದ ಸಿಎಂಗೆ ಇಂದು ವರುಣನ ಅಡ್ಡಗಾಲು ಹಾಕಿದ್ದಾನೆ. ಮಳೆಯಿಂದಾಗಿ ಕಲಬುರಗಿಯಲ್ಲಿ ಇಂದು ನಡೆಯಬೇಕಿದ್ದ ಕಾರ್ಯಕ್ರಮಗಳು ರದ್ದಾಗಿದ್ದು, ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರೋ ಸಿಎಂ ಎಚ್.ಡಿ ಕುಮಾರಸ್ವಾಮಿ, 'ಕಲಬುರ್ಗಿಯ ಹೇರೂರು ಬಿ ಗ್ರಾಮದಲ್ಲಿ...

ಸಿಎಂ ಜನತಾದರ್ಶನಕ್ಕೆ ತಟ್ಟಿದ ಪ್ರತಿಭಟನೆಯ ಬಿಸಿ..!

ಯಾದಗಿರಿ: ಚಂಡರಕಿ ಗ್ರಾಮದಲ್ಲಿ ಸಿಎಂ ಕುಮಾರಸ್ವಾಮಿ ಜನತಾದರ್ಶನ ವೇಳೆ ಜನರು ನ್ಯಾಯ ಬೇಕು ಅಂತ ಜೋರಾಗಿ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯ ಚಂಡರಕಿ ಗ್ರಾಮಕ್ಕೆ ಗ್ರಾಮವಾಸ್ತವ್ಯಕ್ಕೆ ತೆರಳಿರೋ ಸಿಎಂ ಎಚ್.ಡಿ ಕುಮಾರಸ್ವಾಮಿ ಅಲ್ಲೇ ಇಂದು ಜನತಾದರ್ಶನ ಕಾರ್ಯಕ್ರಮ ಕೈಗೊಂಡಿದ್ದಾರೆ. ಸಿಎಂರನ್ನು ಭೇಟಿ ಮಾಡಿ ತಮ್ಮ ಮನವಿ ಸಲ್ಲಿಸೋದಕ್ಕೆ ಸಾವಿರಾರು ಮಂದಿ ಸೇರಿದ್ದು, ನಾ...

‘ಸರ್ಕಾರ ಎಷ್ಟ್ ದಿನ ಇರುತ್ತೋ ಗೊತ್ತಿಲ್ಲ’- ರಾಜ್ಯದಲ್ಲಿ ಮತ್ತೆ ಎಲೆಕ್ಷನ್ ಡೌಟೇ ಇಲ್ಲ- ಎಚ್ಡಿಡಿ ಹೊಸ ಬಾಂಬ್..!

ಬೆಂಗಳೂರು: ಮೈತ್ರಿ ಸರ್ಕಾರ ಯಾವಾಗ ಬೇಕಾದ್ರೂ ಪತನವಾಗ್ಬಹುದು ಅನ್ನೋ ಸುಳಿವನ್ನು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ನೀಡಿದ್ದು, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯೋದ್ರಲ್ಲಿ ಯಾವುದೇ ಸಂಶಯವಿಲ್ಲ ಅನ್ನೋ ಬಗ್ಗೆ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ದೇವೇಗೌಡರು, ಯಡಿಯೂರಪ್ಪ ಸಿಎಂ ಆಗಬಾರದು ಅಂತ ಯಾವುದೇ ಪರಿಣಾಮದ ಬಗ್ಗೆ ಯೋಜಿಸದೆ ಮೈತ್ರಿ ಮಾಡಿಕೊಂಡ್ರು. ಕುಮಾರಸ್ವಾಮಿಯವರನ್ನೇ...

‘ನಾನು ಆರೋಪ ಮುಕ್ತನಾಗಿದ್ದೇನೆ, ಹಗುರವಾಗಿ ಮಾತಾಡಬೇಡಿ’- ಸಿಎಂಗೆ ಬಿಎಸ್ವೈ ತಿರುಗೇಟು

ಬೆಂಗಳೂರು: ಜಿಂದಾಲ್ ಭೂಮಿ ಪರಭಾರೆ ವಿಚಾರದಲ್ಲಿ ರಾಜಕೀಯ ನಾಯಕರ ಕೆಸರೆರಚಾಟ ಮುಂದುವರಿದಿದೆ. ಜಿಂದಾಲ್ ಭೂಮಿ ವಿಚಾರವಾಗಿ ಯಡಿಯೂರಪ್ಪ ಸಿಎಂ ಆಗಿದ್ದಾಗ 20 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದಿದ್ರು ಅಂತ ಹೇಳಿದ್ದ ಸಿಎಂಗೆ ಬಿಎಸ್ ವೈ ಖಡಕ್ ಉತ್ತರ ನೀಡಿದ್ದಾರೆ. ಜಿಂದಾಲ್ ಭೂಮಿ ಪರಭಾರೆ ವಿಚಾರವಾಗಿ ತಮ್ಮ ವಿರುದ್ಧ ಆರೋಪ ಮಾಡಿದ್ದ ಸಿಎಂ ಕುಮಾರಸ್ವಾಮಿಗೆ ಯಡಿಯೂರಪ್ಪ...

‘ಬಂಡಾಯ ಶುರುವಾಗೋ ಮುಂಚೆಯೇ ಗೌರವದಿಂದ ರಿಸೈನ್ ಮಾಡಿ’- ಸಿ.ಟಿ.ರವಿ

ಚಿಕ್ಕಮಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಗೆಲುವಿನ ಹಿನ್ನೆಲೆಯಲ್ಲಿ ಸಿಎಂಗೆ ಬಿಜೆಪಿ ಮುಖಂಡ ಸಿ.ಟಿ ರವಿ ಸಲಹೆ ನೀಡುವ ಮೂಲಕ ವ್ಯಂಗ್ಯವಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ಕಾಂಗ್ರೆಸ್-ಜೆಡಿಎಸ್ ಗೆ ಒಂದೊಂದು ಕ್ಷೇತ್ರದ ಸಮಪಾಲು ಅಲ್ಲ, ಸಮಪಾಲು ಮನೆಹಾಳು ಎಂಬ ಸ್ಥಿತಿಗೆ ಬಂದಿದ್ದಾರೆ. ಹೀಗಾಗಿ ಸಿಎಂ ನೈತಿಕ ಹೊಣೆ ಹೊತ್ತು, ರಾಜೀನಾಮೆ ನೀಡಬೇಕು ಎಂದು ಟೀಕೆ ಮಾಡಿದರು. ಇನ್ನು...

‘ಗಂಡಸ್ಥನ ಇದ್ರೆ ಸುಮಲತಾ ಪರ ಪ್ರಚಾರ ಮಾಡಿದ್ದು ಒಪ್ಪಿಕೊಳ್ಳಿ’- ಶಾಸಕ ಸವಾಲ್

ಮಂಡ್ಯ: ಗಂಡಸ್ಥನ ಇದ್ರೆ ಸುಮಲತಾ ಪರ ಪ್ರಚಾರ ಮಾಡಿದ್ದನ್ನ ನೇರವಾಗಿ ಹೇಳಬೇಕು ಅಂತ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಗೆ ಕೆ.ಆರ್ ಪೇಟೆ ಶಾಸಕ ನಾರಾಯಣಗೌಡ ಸವಾಲು ಹಾಕಿದ್ದಾರೆ. ಕಳೆದ ವಾರ ಮಾಜಿ ಶಾಸಕ ಚಂದ್ರಶೇಖರ್, ನಾನ್ನನ್ನು ಅಭ್ಯರ್ಥಿ ನಿಖಿಲ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ನೇರವಾಗಿ ಕರೆದಿದ್ರೆ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದೆ. ಅವರು ಕರೆಯದ ಕಾರಣ ನಾನು ತಟಸ್ಥವಾಗಿದ್ದೆ...

ಕಲಬುರಗಿಯಲ್ಲಿ ಮತ್ತೆ ಪ್ರತಿಧ್ವನಿಸಿದ ‘ನಿಖಿಲ್ ಎಲ್ಲಿದ್ದೀಯಪ್ಪಾ’

ಕಲಬುರಗಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ‘ನಿಖಿಲ್ ಎಲ್ಲಿದ್ದೀಯಪ್ಪಾ’ ಡೈಲಾಗ್ ಹೊಡೆಯೋ ಮೂಲಕ ಸಿಎಂ ಕುಟುಂಬವನ್ನು ಟೀಕಿಸಿದ್ದಾರೆ. ಕಲಬುರಗಿಯ ಕಾಳಗಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ಯತ್ನಾಳ್ ಮಿಮಿಕ್ರಿ ಮಾಡಿದ್ರು. ‘ನಿಖಿಲ್ ಎಲ್ಲಿದ್ದೀಯಪ್ಪಾ? ನಿನ್ನನ್ನು, ನನ್ನ ತಾತನನ್ನ ಬೆಳಸಿದ ಜನಗಳ ತಲೆ ಬೋಳಿಸೋದಕ್ಕೆ ಬಂದಿದ್ದೀನಪ್ಪಾ’ ಅಂತ ಮಿಮಿಕ್ರಿ ಮಾಡೋ ಮೂಲಕ ಸಿಎಂ...

ಹೈಕೋರ್ಟ್ ನ್ಯಾಯಮೂರ್ತಿಯಾಗಿ ಎ ಎಸ್ ಓಕಾ ಪ್ರಮಾಣ ವಚನ

ಬೆಂಗಳೂರು : ರಾಜ್ಯದ ಹೈಕೋರ್ಟ್ ನ ನೂತನ ಮುಖ್ಯನ್ಯಾಯಮೂರ್ತಿಯಾಗಿ ಎ ಎಸ್ ಓಕಾ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ, ಮುಖ್ಯನ್ಯಾಯಮೂರ್ತಿಯಾಗಿ ಎ ಎಸ್ ಓಕಾ ಅವರಿಗೆ, ರಾಜ್ಯಪಾಲರಾದ ವಜುಬಾಯಿ ವಾಲಾ ಪ್ರಮಾಣವಚನ ಬೋಧಿಸಿದರು. ಅಂದಹಾಗೇ, ಕರ್ನಾಟಕದ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿಯಾಗಿದ್ದ, ದಿನೇಶ್ ಮಹೇಶ್ವರಿ ಅವರು. ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಯಾಗಿ ಬಡ್ತಿ...
- Advertisement -spot_img

Latest News

ದಲಿತರ ಹಣ ಲೂಟಿ ಹೊಡೆದ ಭ್ರಷ್ಟ ಸಚಿವರ ರಾಜೀನಾಮೆ ಕೇಳಿದ್ದೇ ನಾವೂ ಮಾಡಿದ ಅಪರಾಧವೇ?: R.Ashok

Political News: ಭ್ರಷ್ಟಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿತು....
- Advertisement -spot_img