ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ 3 ಎಕರೆ ಜಾಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (bommai) ಭರವಸೆ ನೀಡಿದರು. ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ (North Karnataka Association) ಮಹಾಸಂಸ್ಥೆಯ ಅಧ್ಯಕ್ಷ ಶಿವಕುಮಾರ (shivakumar Matey) ಮೇಟಿ ನೇತೃತ್ವದಲ್ಲಿ ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ (CM Home Office...
ದೇಶದ ರಾಜಧಾನಿ ನವದೆಹಲಿಯಲ್ಲಿ ಒಂದೇ ದಿನ ಎರಡೆರಡು ಪ್ರಮುಖ ಬೆಳವಣಿಗೆಗಳು ಭಾರಿ ಸಂಚಲನ ಮೂಡಿಸಿವೆ. ರಾಷ್ಟ್ರ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಪ್ರಧಾನಿ ನರೇಂದ್ರ ಮೋದಿ...