Friday, October 17, 2025

CM Ibrahi

3,000 ಮತ ಖರೀದಿ – ಸಿದ್ದು ವಿರುದ್ಧ ತನಿಖೆ?

ಸಿಎಂ ಸಿದ್ದರಾಮಯ್ಯಗೆ ಆಪ್ತರಿಂದಲೇ ಕಂಟಕ ಎದುರಾಗಿದೆ. ನಾಗೇಂದ್ರ, ರಾಜಣ್ಣ ಬಳಿಕ ಈಗ ಮಾಜಿ ದೋಸ್ತ್ ಸಿ.ಎಂ. ಇಬ್ರಾಹಿಂ ಅವರ ಸರದಿ. 2018ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ, ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ರು. ಆ ಚುನಾವಣೆಯಲ್ಲಿ ನಾವು ಸಿದ್ದು ಪರವಾಗಿ 3 ಸಾವಿರ ಮತಗಳನ್ನು ಖರೀದಿಸಿದ್ವಿ. ಹೀಗಂತ ಇತ್ತೀಚೆಗೆ ಸಿ.ಎಂ ಇಬ್ರಾಹಿಂ ಅವರು ಹೇಳಿಕೆ ನೀಡಿದ್ರು....

HDK ಹೇಳಿಕೆಗೆ ಶಾಸಕ ಜಮೀರ್ ಅಹ್ಮದ್ ಖಾನ್ ತಿರುಗೇಟು..!

ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ಅವರ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (H D Kumaraswamy) ನೀಡಿರುವ ಹೇಳಿಕೆಗೆ ಶಾಸಕ ಜಮೀರ್ ಅಹಮದ್ ಖಾನ್ (mla Zameer Ahmed Khan) ತಿರುಗೇಟು ನೀಡಿದ್ದಾರೆ. ಎಚ್ ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರಿಗೆ ಸಿಎಂ ಆಗಬೇಕು ಎಂಬುವ ಹುಚ್ಚು...
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img