ಸಿಎಂ ಸಿದ್ದರಾಮಯ್ಯಗೆ ಆಪ್ತರಿಂದಲೇ ಕಂಟಕ ಎದುರಾಗಿದೆ. ನಾಗೇಂದ್ರ, ರಾಜಣ್ಣ ಬಳಿಕ ಈಗ ಮಾಜಿ ದೋಸ್ತ್ ಸಿ.ಎಂ. ಇಬ್ರಾಹಿಂ ಅವರ ಸರದಿ. 2018ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ, ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ರು. ಆ ಚುನಾವಣೆಯಲ್ಲಿ ನಾವು ಸಿದ್ದು ಪರವಾಗಿ 3 ಸಾವಿರ ಮತಗಳನ್ನು ಖರೀದಿಸಿದ್ವಿ. ಹೀಗಂತ ಇತ್ತೀಚೆಗೆ ಸಿ.ಎಂ ಇಬ್ರಾಹಿಂ ಅವರು ಹೇಳಿಕೆ ನೀಡಿದ್ರು....
ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ಅವರ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (H D Kumaraswamy) ನೀಡಿರುವ ಹೇಳಿಕೆಗೆ ಶಾಸಕ ಜಮೀರ್ ಅಹಮದ್ ಖಾನ್ (mla Zameer Ahmed Khan) ತಿರುಗೇಟು ನೀಡಿದ್ದಾರೆ. ಎಚ್ ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರಿಗೆ ಸಿಎಂ ಆಗಬೇಕು ಎಂಬುವ ಹುಚ್ಚು...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...