Thursday, July 9, 2026

CM Ibrahim

ರಾಜ್ಯದಲ್ಲಿ ಹಿಂದುತ್ವ ಇಲ್ಲ. ಮಲ್ಲಿಕಾರ್ಜುನ್ ಹಿಂದೂ ಅಲ್ವಾ?: CM Ibrahim Podcast

Podcast: ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿರುವ ಸಿಎಂ ಇಬ್ರಾಾಹಿಂ ಅವರು ನಮ್ಮ ರಾಜ್ಯದಲ್ಲಿ ಹಿಂದುತ್ವ ಎನ್ನುವ ಬೇರೇ ಇಲ್ಲ. ಲಿಂಗಾಯಿತರು, ಹಿಂದುಳಿಿದವರು, ಮುಸ್ಲಿಂರು, ಗೌಡರು, ದಲಿತರು. ಇದೇ ಪಂಚಭೂತಗಳಂತಿದೆ. ಕ್ಯಾಂಡಿಡೇಟ್ ಹಿಂದೂಗಳಾಗಿದ್ದರೂ ಅವರಿಗೆ ಎಲ್ಲ ಹಿಂದೂಗಳು ಏಕೆ ಓಟ್ ಹಾಕುತ್ತಿಲ್ಲ..? ಎಂದು ಪ್ರಶ್ನಿಸಿದ್ದಾರೆ. https://youtu.be/1aIFS5x7DAc ಅಲ್ಲದೇ ಮಲ್ಲಿಕಾರ್ಜುನ್ ಅವರಿಗೆ ಹಿಂದೂಗಳೆಲ್ಲರೂ ಓಟ್ ಹಾಕುತ್ತಾರಾ ಇಲ್ಲ. ಎಲ್ಲಿಯವರೆಗೆ ಬಿಜೆಪಿಯಲ್ಲಿ...

CM Ibrahim : ಜೆಡಿಎಸ್ ನಿಂದ ಸಿ.ಎಂ ಇಬ್ರಾಹಿಂ ಉಚ್ಛಾಟನೆ

State News : ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಉಚ್ಚಾಟನೆ ಮಾಡಲಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಆಗಿ ಹೆಚ್ ಡಿ ಕುಮಾರಸ್ಮಾಮಿ ಅವರೇ ಆಯ್ಕೆ ಯಾಗಿದ್ದಾರೆ. ಇಂದು ಜೆಡಿಎಸ್ ಪಕ್ಷದ ಮಹತ್ವದ ಕೋರ್ ಕಮಿಟಿ ಸಭೆ ಬಿಜೆಪಿ ಜೊತೆಗಿನ ಮೈತ್ರಿ ವಿರುದ್ಧ ಇತ್ತೀಚಿಗೆ ಸಭೆ ನಡೆಸುವ ಮೂಲಕ ತಮ್ಮದೇ ನಿಜವಾದ ಜೆಡಿಎಸ್, ನಾನೇ ನಿಜವಾದ ಜೆಡಿಎಸ್ ಅಧ್ಯಕ್ಷ...

Lovers day ಅಂತ ಹೇಳಿ ಹೂವಿನ ಹಾರ ಹಾಕಿ MLC ಸ್ಥಾನಕ್ಕೆ ರಾಜೀನಾಮೆ : ಸಿ.ಎಂ.ಇಬ್ರಾಹಿಂ

ಮೈಸೂರು: ಕಾಂಗ್ರೆಸ್ ತೊರೆಯುವುದಾಗಿ ನಿರ್ಧರಿಸಿರುವ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ, ಫೆ.14ರಂದು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಇಬ್ರಾಹಿಂ, ಫೆ.14ರಂದು ರಾಜೀನಾಮೆ ಕೊಡುತ್ತೇನೆ. ಅಂದೇ ನನ್ನ ಮುಂದಿನ ರಾಜಕೀಯ ಜೀವನದ ಬಗ್ಗೆಯೂ ನಿರ್ಧಾರ ಮಾಡ್ತೀನಿ. ಲವರ್ಸ್ ಡೇ ಅಂತ ಹೇಳಿ ಹೂವಿನ ಹಾರ ಹಾಕಿ ಎಂ ಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡ್ತೀನಿ....
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img