Wednesday, March 11, 2026

CM Jagan Mohan Reddy

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್…!

ಆಂಧ್ರಪ್ರದೇಶ: ಆಂಧ್ರಪ್ರದೇಶ ಸರ್ಕಾರ ವಿದ್ಯಾರ್ಥಿನಿಯರಿಗೆ ಸಿಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರದ 'ಸ್ವೇಚ್ಛಾ' ಯೋಜನೆಯಡಿ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪ್ಕಿನ್ ಗಳನ್ನು ನೀಡಲು ನಿರ್ಧಾರ ಮಾಡಿದೆ. 7 ರಿಂದ 12ನೇ ತರಗತಿ ವಿದ್ಯಾರ್ಥಿನಿಯರಿಗೆ 10 ತಿಂಗಳಿಗೆ ಬೇಕಾಗಿರುವ ಸ್ಯಾನಿಟರಿ ನ್ಯಾಪ್ಕಿನ್ಗಳನ್ನು  ನಿರ್ಧರಿಸಿದ್ದು ಇದಕ್ಕೆ ಯುನಿಸೆಫ್, ಪ್ರೋಕ್ಟರ್ ಅಂಡ್ ಗ್ಯಾಂಬಲ್  ಸಂಸ್ಥೆಯ ಸಹಭಾಗಿತ್ವ ವಹಿಸಿಕೊಂಡಿದೆ. ಇನ್ನು  ಹೆಣ್ಣುಮಕ್ಕಳ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img