Sunday, August 23, 2026

CM Janatha darshana

ಸಿಎಂ ಜನತಾದರ್ಶನಕ್ಕೆ ತಟ್ಟಿದ ಪ್ರತಿಭಟನೆಯ ಬಿಸಿ..!

ಯಾದಗಿರಿ: ಚಂಡರಕಿ ಗ್ರಾಮದಲ್ಲಿ ಸಿಎಂ ಕುಮಾರಸ್ವಾಮಿ ಜನತಾದರ್ಶನ ವೇಳೆ ಜನರು ನ್ಯಾಯ ಬೇಕು ಅಂತ ಜೋರಾಗಿ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯ ಚಂಡರಕಿ ಗ್ರಾಮಕ್ಕೆ ಗ್ರಾಮವಾಸ್ತವ್ಯಕ್ಕೆ ತೆರಳಿರೋ ಸಿಎಂ ಎಚ್.ಡಿ ಕುಮಾರಸ್ವಾಮಿ ಅಲ್ಲೇ ಇಂದು ಜನತಾದರ್ಶನ ಕಾರ್ಯಕ್ರಮ ಕೈಗೊಂಡಿದ್ದಾರೆ. ಸಿಎಂರನ್ನು ಭೇಟಿ ಮಾಡಿ ತಮ್ಮ ಮನವಿ ಸಲ್ಲಿಸೋದಕ್ಕೆ ಸಾವಿರಾರು ಮಂದಿ ಸೇರಿದ್ದು, ನಾ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img