Friday, July 4, 2025

CM Janatha darshana

ಸಿಎಂ ಜನತಾದರ್ಶನಕ್ಕೆ ತಟ್ಟಿದ ಪ್ರತಿಭಟನೆಯ ಬಿಸಿ..!

ಯಾದಗಿರಿ: ಚಂಡರಕಿ ಗ್ರಾಮದಲ್ಲಿ ಸಿಎಂ ಕುಮಾರಸ್ವಾಮಿ ಜನತಾದರ್ಶನ ವೇಳೆ ಜನರು ನ್ಯಾಯ ಬೇಕು ಅಂತ ಜೋರಾಗಿ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯ ಚಂಡರಕಿ ಗ್ರಾಮಕ್ಕೆ ಗ್ರಾಮವಾಸ್ತವ್ಯಕ್ಕೆ ತೆರಳಿರೋ ಸಿಎಂ ಎಚ್.ಡಿ ಕುಮಾರಸ್ವಾಮಿ ಅಲ್ಲೇ ಇಂದು ಜನತಾದರ್ಶನ ಕಾರ್ಯಕ್ರಮ ಕೈಗೊಂಡಿದ್ದಾರೆ. ಸಿಎಂರನ್ನು ಭೇಟಿ ಮಾಡಿ ತಮ್ಮ ಮನವಿ ಸಲ್ಲಿಸೋದಕ್ಕೆ ಸಾವಿರಾರು ಮಂದಿ ಸೇರಿದ್ದು, ನಾ...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img