Sunday, November 16, 2025

CM Justification

‘ನಾನು ಮಾಡಿದ್ದು ಸರಿ’- ತಮ್ಮ ಕೋಪವನ್ನ ಸಮರ್ಥಿಸಿಕೊಂಡ ಸಿಎಂ..!

ರಾಯಚೂರು: ಕರೇಗುಡ್ಡ ಗ್ರಾಮವಾಸ್ತವ್ಯಕ್ಕೆ ಹೋಗುವ ಮಾರ್ಗ ಮಧ್ಯೆ ವೈಟಿಪಿಎಸ್ ಸಿಬ್ಬಂದಿ ಮೇಲೆ ಎಗರಾಡಿದನ್ನು ಸಿಎಂ ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದಾರೆ. ಗ್ರಾಮವಾಸ್ತವ್ಯಕ್ಕೆ ಹೊರಟಿದ್ದ ಸಿಎಂ ಕುಮಾರಸ್ವಾಮಿಯವರು ಪ್ರಯಾಣಿಸುತ್ತಿದ್ದ ಬಸ್ಸನ್ನು ವೈಟಿಪಿಎಸ್ ಸಿಬ್ಬಂದಿ ತಮ್ಮ ಅಹವಾಲು ನೀಡೋ ಸಲುವಾಗಿ ತಡೆದಿದ್ರು. ಇದಕ್ಕೆ ಸಿಎಂ ಕುಮಾರಸ್ವಾಮಿ ಕೆಂಡಾಮಂಡಲರಾಗಿ ಅವರ ಮೇಲೆ ಆಕ್ರೋಶ ಹೊರಹಾಕಿದ್ದಕ್ಕೆ ಸಿಎಂ ಇದೀಗ ಸಮಜಾಯಿಷಿ ನೀಡಿದ್ದು, ನಾನು ಮಾಡಿದ್ದ...
- Advertisement -spot_img

Latest News

Political News: ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಬಿಡುಗಡೆ

Political News: ಬೆಂಗಳೂರಿನ ವಿಧಾನಸೌಧದ ಬ್ಲಾಂಕೇಟ್‌ ಹಾಲ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಕೃತಿ...
- Advertisement -spot_img