Saturday, July 27, 2024

CM Kumaraswamt twitter

‘ಒಂದೆಡೆ ಬೆನ್ನು ತಟ್ತಾರೆ, ಮತ್ತೆ ಭಿನ್ನರಾಗ ಹಾಡ್ತಾರೆ’- ಬಿಜೆಪಿಗೆ ಸಿಎಂ ತಿರುಗೇಟು

ಬೆಂಗಳೂರು: ಗ್ರಾಮವಾಸ್ತವ್ಯದ ಕುರಿತಾಗಿ ನಾನಾ ಟೀಕೆ ಮಾಡುತ್ತಿರೋ ಪ್ರತಿಪಕ್ಷ ಬಿಜೆಪಿಗೆ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಕಲಬರುಗಿಯಲ್ಲಿ ಇಂದು ನಡೆಯಬೇಕಿದ್ದ ಗ್ರಾಮವಾಸ್ತವ್ಯ ಮುಂದೂಡಿಕೆಯಾಗಿದ್ದರ ಬಗ್ಗೆ ಬಿಜೆಪಿ ಟೀಕಿಸಿತ್ತು. ಬರ ಪೀಡಿತ ಪ್ರದೇಶಗಳನ್ನು ಸಿಎಂ ನಿರ್ಲಕ್ಷ್ಯಿಸುತ್ತಿದ್ದಾರೆ ಎಂಬ ಬಿಜೆಪಿ ಆರೋಪಕ್ಕೂ ಸಿಎಂ ಪ್ರತ್ಯುತ್ತರ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರೋ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಅರ್ಥವಿಲ್ಲದ ಪ್ರಶ್ನೆಗೆ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img