Thursday, June 25, 2026

CM Kumaraswamy replies for BJPs Resignation Demand

‘ನಾನ್ಯಾಕೆ ರಾಜೀನಾಮೆ ಕೊಡಬೇಕು?’- ಸಿಎಂ ಕುಮಾರಸ್ವಾಮಿ

ಬೆಂಗಳೂರು: ಶಾಸಕರ ಸಾಲು ಸಾಲು ರಾಜೀನಾಮೆಯಿಂದ ಸರ್ಕಾರ ಸಂಖ್ಯಾಬಲವನ್ನೇ ಕಳೆದುಕೊಂಡಿದ್ದು ಸಿಎಂ ರಾಜೀನಾಮೆ ನೀಡಬೇಕು ಅನ್ನೋ ಬಿಜೆಪಿ ಒತ್ತಾಯಕ್ಕೆ ಪ್ರತಿಕ್ರಿಯೆ ನೀಡಿರೋ ಕುಮಾರಸ್ವಾಮಿ, ನಾನೇಕೆ ರಾಜೀನಾಮೆ ಕೊಡಬೇಕು ಅಂತ ಪ್ರಶ್ನಿಸಿದ್ದಾರೆ. ಬೆಂಗಳೂರಿನ ಕೆ.ಕೆ ಗೆಸ್ಟ್ ಹೌಸ್ ಬಳಿ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಎಚ್. ಡಿ ಕುಮಾರಸ್ವಾಮಿ, ನಾನ್ಯಾಕೆ ರಾಜೀನಾಮೆ...
- Advertisement -spot_img

Latest News

Shivamogga: ಮುಸ್ಲಿಂರ ಓಲೈೆಕೆಗಾಗಿ ಕಾಂಗ್ರೆಸ್‌ನವರು RSS ವಿರುದ್ದ ಮಾತನಾಡುತ್ತಿದ್ದಾರೆ: ಅರಗ ಜ್ಞಾನೇಂದ್ರ

Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದ್ರೆ,...
- Advertisement -spot_img