Thursday, December 25, 2025

CM Kumaraswamy resignatiaon

‘ಸಚಿವರು ರಾಜೀನಾಮೆ ನೀಡಿರೋವಾಗ ಸದನ ಹೇಗೆ ನಡೆಯುತ್ತೆ..?’- ಸ್ಪೀಕರ್ ಗೆ ಬಿಜೆಪಿ ಪ್ರಶ್ನೆ

ಬೆಂಗಳೂರು: ಅತೃಪ್ತರಿಗೆ ಸಂಪುಟದಲ್ಲಿ ಸ್ಥಾನ ನೀಡಿ ಅವರನ್ನು ಸೆಳೆಯೋ ಸಲುವಾಗಿ ಸಚಿವರ ಸಾಮೂಹಿಕ ರಾಜೀನಾಮೆ ತೆಗೆದುಕೊಂಡಿದ್ದ ಮೈತ್ರಿ ನಾಯಕರ ನಡೆ ಕುರಿತು ಬಿಜೆಪಿ ಸ್ಪೀಕರ್ ರಮೇಶ್ ಕುಮಾರ್ ರನ್ನು ಪ್ರಶ್ನಿಸಿದೆ. ಸಚಿವರು ರಾಜೀನಾಮೆ ನೀಡಿರೋವಾಗ ಸದನ ಹೇಗೆ ನಡೆಯುತ್ತೆ ಅಂತ ಬಿಜೆಪಿ ಪ್ರಶ್ನಿಸಿದೆ. ಜೆಡಿಎಸ್-ಕಾಂಗ್ರೆಸ್ ಶಾಸಕ ರಾಜೀನಾಮೆ ಇಂದ ಸರ್ಕಾರ ಇಂದು ಪತನವಾಗುತ್ತೆ, ನಾಳೆ...

ಸಿಎಂ ರಾಜೀನಾಮೆ ನೀಡಿದ್ರೆ ಗೌರವ ಬರುತ್ತೆ- ಶೋಭಾ ಕರಂದ್ಲಾಜೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇಷ್ಟೆಲ್ಲಾ ಬಿಕ್ಕಟ್ಟು ಎದುರಾಗಿರೋ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿ ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದೆ. ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಅಂತ ಬಿಜೆಪಿ ಒತ್ತಾಯಿಸುತ್ತಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, ಮುಖ್ಯಮಂತ್ರಿ ಕುಮಾರಸ್ವಾಮಿ ಈಗಾಗಲೇ ಬಹುಮತ ಕಳೆದುಕೊಂಡಿದ್ದಾರೆ. ಹೀಗಾಗಿ ಅವರೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋದರೆ...
- Advertisement -spot_img

Latest News

Health Tips: ಪ್ರಥಮ ಚಿಕಿತ್ಸೆ ಅಂದ್ರೇನು? ಅದರ ಪ್ರಾಮುಖ್ಯತೆ?: Dr. Prakash Rao Podcast

Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...
- Advertisement -spot_img