Thursday, April 25, 2024

CM Kumaraswamy

ದೋಸ್ತಿಗಳ ರಹಸ್ಯ ತಂತ್ರ ಬಿಜೆಪಿ ಆಗುತ್ತಾ ಅತಂತ್ರ..?

ಕರ್ನಾಟಕ ಟಿವಿ : ಗುರುವಾರ ಬೆಳಗ್ಗೆ ವಿಧಾನಸಭೆಯಲ್ಲಿ ಸಿಎಂ ಕುಮಾರಸ್ವಾಮಿಗೆ ಅಗ್ನಿಪರೀಕ್ಷೆ ಪಾಸ್ ಮಾಡ್ತಾರಾ..? ಅಗ್ ನಿಪರೀಖ್ಷೆ ಎದುರಿಸಲಾಗದೇ ವಿದಾಯ ಭಾಷಣ ನೀಡಿ ರಾಜೀನಾಮೆ ಘೋಷಣೆ ಮಾಡ್ತಾರಾ..? ಹೀಗೊಂದು ಪ್ರಶ್ನೆ ಎಲ್ಲರನ್ನೂ ಕಾಡ್ತಿದೆ.. 16 ಕಾಂಗ್ರೆಸ್, ಜೆಡಿಎಸ್ ಶಾಸಕರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆ ದೋಸ್ತಿ ಸರ್ಕಾರ ಬಹುಮತ ಕಳೆದುಕೊಂಡಿದೆ.. ಆದ್ರೆ ಸ್ಪೀಕರ್ ರಾಜೀನಾಮೆ ಅಂಗೀಕಾರ ಮಾಡದ ಹಿನ್ನೆಲೆ ಕಾನೂನಾತ್ಮಕವಾಗಿ...

ಸ್ಪೀಕರ್ ವಿಚಾರಣೆಗೆ ಕೈ ಕೊಟ್ಟ ಶಾಸಕ ರಾಮಲಿಂಗಾ ರೆಡ್ಡಿ, ಗೋಪಾಲಯ್ಯ..!

ಬೆಂಗಳೂರು: ರಾಜೀನಾಮೆ ಅಂಗೀಕಾರ ಕುರಿತಾಗಿ ಇಂದು ಸ್ಪೀಕರ್ ನಡೆಸಲಿದ್ದ ವಿಚಾರಣೆಗೆ ಅತೃಪ್ತ ಶಾಸಕರಾದ ರಾಮಲಿಂಗಾ ರೆಡ್ಡಿ ಮತ್ತು ಗೋಪಾಲಯ್ಯ ಗೈರಾಗಿದ್ದಾರೆ. ರಾಜೀನಾಮೆ ಕುರಿತಾಗಿ ಇಂದು ಸ್ಪೀಕರ್ ಎದುರು ಹಾಜರಾಗಬೇಕಿದ್ದ ಬೆಂಗಳೂರಿನ ಶಾಸಕರಾದ ರಾಮಲಿಂಗಾ ರೆಡ್ಡಿ ಮತ್ತು ಕೆ.ಗೋಪಾಲಯ್ಯ ಗೈರಾಗಿದ್ದಾರೆ. ತಾವು ಸ್ಪೀಕರ್ ವಿಚಾರಣೆಗೆ ಇಂದು ಬರಲು ಸಾಧ್ಯವಿಲ್ಲ ಅಂತ ಸಚಿವಾಲಯಕ್ಕೆ ಕರೆ ಮಾಡಿ ಈ...

ರಾಜ್ಯ ರಾಜಕೀಯ ಬಿಕ್ಕಟ್ಟಿಗೆ ಕ್ಲೈಮ್ಯಾಕ್ಸ್..!

ಬೆಂಗಳೂರು: ಕಳೆದೆರಡು ವಾರಗಳಿಂದ ಎದುರಾಗಿರುವ ರಾಜ್ಯ ರಾಜಕೀಯ ಬಿಕ್ಕಿಟ್ಟಿಗೆ ಇದೀಗ ತೆರೆ ಎಳೆಯಲು ರಾಜಕೀಯ ನಾಯಕರು ರೆಡಿಯಾಗಿದ್ದಾರೆ. ದೋಸ್ತಿ ಸರ್ಕಾರ ಉಳಿಯುತ್ತಾ, ಉರುಳುತ್ತಾ ಅನ್ನೋ ಪ್ರಶ್ನೆಗೆ ಗುರಾವರ ಉತ್ತರ ಸಿಗಲಿದ್ದು, ವಿಶ್ವಾಸ ಮತಯ ಸಾಬೀತುಪಡಿಸಲು ಮೈತ್ರಿ ನಾಯಕರು ಸಫಲರಾಗ್ತಾರಾ, ಅಥವಾ ಸಾಬೀತುಪಡಿಸದೆ ಬಿಜೆಪಿಗೆ ಅಧಿಕಾರದ ಗದ್ದುಗೆ ಬಿಟ್ಟುಕೊಡ್ತಾರಾ ಅನ್ನೋ ವಿಚಾರ ಕುತೂಹಲ ಮೂಡಿಸಿದೆ....

ಗುರುವಾರ ವಿಶ್ವಾಸಮತ ಯಾಚನೆಗೆ ಮುಹೂರ್ತ ಫಿಕ್ಸ್- ಸರ್ಕಾರ ಉಳಿಯುತ್ತಾ, ಉರುಳುತ್ತಾ..?

ಬೆಂಗಳೂರು: ಅತೃಪ್ತರನ್ನು ಒಲಿಸಿಕೊಳ್ಳೋದಕ್ಕೆ ಕಷ್ಟಸಾಧ್ಯವಾಗುತ್ತಿರೋ ಹಿನ್ನೆಲೆಯಲ್ಲಿ ದೋಸ್ತಿಗಳೇನೋ ಬಿಜೆಪಿಯ ಒತ್ತಡಕ್ಕೆ ವಿಶ್ವಾಸಮತ ಯಾಚನೆ ಮಾಡೋದಾಗಿ ತಿಳಿಸಿದ್ರು. ಇನ್ನು ಗುರುವಾರದಂದು ವಿಶ್ವಾಸಮತ ಯಾಚನೆಗೆ ಮುಹೂರ್ತಿ ನಿಗದಿಯಾಗಿದ್ದು, ಇನ್ನು 3 ದಿನಗಳ ಬಳಿಕ ರಾಜ್ಯದಲ್ಲಿ ಮೈತ್ರಿ ಸರ್ಕಾರ ಉಳಿಯುತ್ತಾ ಅನ್ನೋದು ಕುತೂಹಲ ಮೂಡಿಸಿದೆ. ವಿಧಾನಸಭಾ ಅಧಿವೇಶನದಲ್ಲಿ ನಾವು ವಿಶ್ವಾಸಮತ ಯಾಚನೆ ಮಾಡ್ತೀನಿ ಅಂತ ಘೋಷಣೆ ಮಾಡಿದ್ದ...

‘ಸಿಎಂ ಎಚ್ಡಿಕೆ ರೇವಣ್ಣ ಹೆಸರು ಡ್ಯಾಮೇಜ್ ಮಾಡ್ತಿದ್ದಾರೆ’- ಮಾಜಿ ಸಚಿವ ಚಲುವರಾಯಸ್ವಾಮಿ

ಮಂಡ್ಯ: ಸಿಎಂ ಕುಮಾರಸ್ವಾಮಿ, ತಮ್ಮ ಇಮೇಜ್ ಉಳಿಸಿಕೊಳ್ಳೋದಕ್ಕೆ ತಮ್ಮ ಸಹೋದರ ರೇವಣ್ಣ ಹೆಸರನ್ನು ಡ್ಯಾಮೇಜ್ ಮಾಡ್ತಿದ್ದಾರೆ ಅಂತ ಮಾಜಿ ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಮಾಜಿ ಸಚಿವ ಚಲುವರಾಯಸ್ವಾಮಿ, ರಾಜ್ಯದಲ್ಲಿ ಸದ್ಯ ಎದುರಾಗಿರೋ ಬಿಕ್ಕಟ್ಟಿಗೆ ರೇವಣ್ಣ ಕಾರಣ ಅನ್ನೋ ವಿಚಾರ ಕುರಿತಾಗಿ ಪ್ರತಿಕ್ರಿಯಿಸಿದ ಅವರು, ಇದಕ್ಕೆಲ್ಲಾ ಕುಮಾರಸ್ವಾಮಿಯವರೇ ನೇರ...

ಬಿಜೆಪಿ ಶಾಸಕರ ರೆಸಾರ್ಟ್ ವಾಸ್ತವ್ಯ- ಶಾಸಕ ಅಶೋಕ್ ಹೇಳಿದ್ದೇನು…?

ಬೆಂಗಳೂರು: ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡ್ತೀನಿ ಅಂತ ಘೋಷಣೆ ಮಾಡುತ್ತಿದ್ದಂತೆ ಎಚ್ಚೆತ್ತುಕೊಂಡಿರೋ ತನ್ನ ಶಾಸಕರನ್ನು ರೆಸಾರ್ಟ್ ವಾಸ್ತವ್ಯದಲ್ಲಿಡೋಕೆ ಸಿದ್ಧವಾಗಿದೆ. ಆದ್ರೆ ಆರ್.ಅಶೋಕ್ ಇದಕ್ಕೆ ಸಮಜಾಯಿಶಿ ಕೊಟ್ಟಿದ್ದು ಮಾತ್ರ ಭಿನ್ನವಾಗಿತ್ತು. ಸದ್ದಿಲ್ಲದೆ ತನ್ನ ಆಟ ಮುಂದುವರಿಸುತ್ತಿರೋ ಬಿಜೆಪಿಗೆ ಇದೀಗ ಆತಂಕ ಶುರುವಾಗಿದೆ. ಬೆಳಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಸಿಎಂ ವಿಶ್ವಾಸಮತ ಯಾಚನೆ ಬಗ್ಗೆ ಖಡಕ್ ಆಗಿ...

‘ಅತೃಪ್ತರು ವಾಪಸ್ ಬರ್ತಾರೆ- ಪತಿ ಕುಮಾರಸ್ವಾಮಿ ಆರಾಮಾಗಿದ್ದಾರೆ’- ಶಾಸಕಿ ಅನಿತಾ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸರ್ಕಾರ ಉಳಿಯುತ್ತೆ, ಯಾವುದೇ ಕಾರಣಕ್ಕೂ ಪತನವಾಗೋದಿಲ್ಲ ಅಂತ ಶಾಸಕಿ ಅನಿತಾಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಮಂಡಲ ಅಧಿವೇಶನ ಹಿನ್ನೆಲೆಲ್ಲಿ ವಿಧಾನಸೌಧಕ್ಕೆ ಆಗಮಿಸಿದ್ದ ಶಾಸಕಿ ಅನಿತಾ ಕುಮಾರಸ್ವಾಮಿ, ರಾಜೀನಾಮೆ ನೀಡಿರುವ ಅತೃಪ್ತ ಶಾಸಕು ವಾಪಸ್ ಬರ್ತಾರೆ. ಶಾಸಕರಾಗಿ ಜನರಿಂದ ಆಯ್ಕೆಯಾದ ಮೇಲೆ ಜನಸೇವೆ ಮಾಡಬೇಕು. ಹಣ, ಅಧಿಕಾರಕ್ಕಾಗಿ ಬೇರೆ ಪಕ್ಷಕ್ಕೆ ಜಿಗಿಯುವುದು ತಪ್ಪು....

ವಿಶ್ವಾಸಮತ ಯಾಚನೆಗೆ ರೆಡಿಯಾದ ಸಿಎಂ- ಕಮಲ ಪಾಳಯದಲ್ಲಿ ತಲ್ಲಣ..!

ಬೆಂಗಳೂರು: ವಿಧಾನ ಮಂಡಲ ಕಲಾಪದಲ್ಲಿ ಇಂದು ಸಿಎಂ ಕುಮಾರಸ್ವಾಮಿ ತಮ್ಮ ದೃಢ ನಿರ್ಧಾರ ಹೇಳಿಕೊಂಡಿದ್ದಾರೆ. ಸರ್ಕಾರ ಉಳಿಸಿಕೊಳ್ಳೋ ನಿಟ್ಟಿನಲ್ಲಿ ಸಿಎಂ ವಿಶ್ವಾಸಮತ ಯಾಚನೆಗೆ ನಾನು ಸಿದ್ಧ ಅಂತ ಘೋಷಿಸಿದ್ದಾರೆ. ಹೀಗಾಗಿ ಬಿಜೆಪಿ ನಾಯಕರು ಇದೀಗ ಕಂಗಾಲಾಗಿದ್ದು ತಮ್ಮ ಶಾಸಕರನ್ನು ಸೇಫ್ ಮಾಡಿಕೊಳ್ತಿದ್ದಾರೆ. ಅತೃಪ್ತ ಶಾಸಕರು ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಮಧ್ಯೆಯೇ ದೋಸ್ತಿಗಳು ಅಧಿವೇಶನ ನಡೆಸಿದ್ದಾರೆ, ತಮ್ಮನ್ನು...

ಮಂಗಳವಾರದ ವರೆಗೆ ದೋಸ್ತಿಗಳಿಗೆ ರಿಲೀಫ್..!

ನವದೆಹಲಿ: ಅತೃಪ್ತ ಶಾಸಕರ ರಾಜೀನಾಮೆ ಕುರಿತಾಗಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಂಗಳವಾರಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿ ಆದೇಶಿಸಿದ್ದು, ದೋಸ್ತಿಗಳಿಗೆ ಮಂಗಳವಾರದ ವರೆಗೂ ರಿಲೀಫ್ ಸಿಕ್ಕಂತಾಗಿದೆ. ನಮ್ಮ ರಾಜೀನಾಮೆ ಅಂಗೀಕಾರ ಮಾಡಲು ವಿಧನಾಸಭಾ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ವಿಳಂಬ ನೀತಿ ಅನುಸರಿಸುತ್ತಿದ್ದು, ರಾಜೀನಾಮೆ ಇತ್ಯಾರ್ಥ ಕೂಡಲೇ ಮಾಡಬೇಕೆಂದು ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್...

‘ಯಾರೆಲ್ಲಾ ಆಟ ಆಡ್ತಿದ್ದಾರೆ ಅಂತ ಗೊತ್ತು’- ಕೈ ನಾಯಕರ ಮೇಲೆ ಗರಂ ಆದ ಗೌಡ್ರು…!

ಬೆಂಗಳೂರು: ಮೈತ್ರಿ ಸರ್ಕಾರವನ್ನು ಹೇಗಾದ್ರೂ ಮಾಡಿ ಉಳಿಸಿಕೊಳ್ಳಬೇಕೆನ್ನೋ ನಿಟ್ಟಿನಲ್ಲಿ ಕಾಂಗ್ರೆಸ್ ಶತಪ್ರಯತ್ನ ಮಾಡ್ತಿದೆ. ದೇವೇಗೌಡರೊಂದಿಗೆ ಈ ಕುರಿತಾಗಿ ಚರ್ಚೆ ವೇಳೆ ಜೆಡಿಎಸ್ ವರಿಷ್ಠ ದೇವೇಗೌಡ ಕೈ ನಾಯಕರಿಗೆ ಕ್ಲಾಸ್ ತೆಗೆದೂಕೊಂಡಿದ್ದಾರೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡೋದಕ್ಕೆ ಕಾಂಗ್ರೆಸ್-ಜೆಡಿಎಸ್ ಮಾಡಿಕೊಂಡು ರಚಿಸಿರೋ ಮೈತ್ರಿ ಸರ್ಕಾರ ತನ್ನ ಆಯಸ್ಸು ಕಳೆದುಕೊಳ್ಳೋ ಎಲ್ಲಾ ಲಕ್ಷಣ ಗೋಚರವಾಗ್ತಿದೆ. ಆದರೂ ಸಹ ಹತಾಶರಾಗದ...
- Advertisement -spot_img

Latest News

ಬಡಗುತಿಟ್ಟು ಯಕ್ಷಗಾನದ ಸ್ವರ ಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರ ನಿಧನ

Utthara Kannada News: ಬಡಗುತಿಟ್ಟು ಯಕ್ಷಗಾನದ ಖ್ಯಾತ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ(67) ನಿಧನರಾಗಿದ್ದಾರೆ. 46 ವರ್ಷಗಳ ಕಾಲ ಪೆರ್ಡೂರು ಮೇಳದಲ್ಲಿ ಕಲಾ ಸೇವೆ ಸಲ್ಲಿಸಿದ್ದ ಸುಬ್ರಹ್ಮಣ್ಯ...
- Advertisement -spot_img