Monday, August 17, 2026

CM Mamata Banerjee

Kolkata doctor rape and murder: ಟ್ರೈನಿ ವೈದ್ಯೆ ಕೊ*ಲೆ ಪ್ರಕರಣ ಮುಚ್ಚಿಹಾಕಲು ಪೊಲೀಸರ ಷಡ್ಯಂತ್ರ?

ಪಶ್ಚಿಮ ಬಂಗಾಳದ ಟ್ರೈನಿ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ವಿರುದ್ಧ ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕೊಲೆಯಾದ ವೈದ್ಯೆಯ ಸಾವಿಗೆ ನ್ಯಾಯ ಸಿಗಲೇಬೇಕು ಅಂತಾ ಕೋಲ್ಕತ್ತಾದಲ್ಲಿ ವೈದ್ಯರು ನಿತ್ಯವೂ ಪ್ರತಿಭಟನೆ ನಡೆಸ್ತಿದ್ದು, ಮಮತಾ ಬ್ಯಾನರ್ಜಿ ಸರ್ಕಾರವ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಈ ಪ್ರತಿಭಟನೆಗೆ ಇದೀಗ ಮೃತಪಟ್ಟ ವೈದ್ಯೆಯ ಪೋಷಕರು ಬೆಂಬಲ ನೀಡಿದ್ದು, ಪೊಲೀಸರ ವಿರುದ್ಧ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img