Wednesday, February 4, 2026

CM Mohan Yadav

ಹುಟ್ಟುವ ಮೊದಲೇ ಮಗುಗೆ ಗರ್ಭದಲ್ಲೇ ಸಂಸ್ಕಾರ!

ಭ್ರೂಣಾವಸ್ಥೆಯಿಂದಲೇ ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಬೇಕು ಎಂಬ ಉದ್ದೇಶದೊಂದಿಗೆ ಮಧ್ಯಪ್ರದೇಶ ಸರ್ಕಾರ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ‘ಗರ್ಭ ಸಂಸ್ಕಾರ’ ಎಂಬ ವಿಶೇಷ ಕೊಠಡಿಗಳನ್ನು ಸ್ಥಾಪಿಸುವುದಾಗಿ ಘೋಷಿಸಿದೆ. ಇಂದೋರ್‌ನಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಮೋಹನ್ ಯಾದವ್ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು. ಜೊತೆಗೆ ರಾಜ್ಯದ ಎಲ್ಲಾ ಆರೋಗ್ಯ ವಿಶ್ವವಿದ್ಯಾಲಯಗಳಲ್ಲಿ ಗರ್ಭ ಸಂಸ್ಕಾರ ಪದ್ಧತಿಯ...
- Advertisement -spot_img

Latest News

ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿದ BJPಗೆ ಸವಾಲ್ ಎಸೆದ ಖರ್ಗೆ

ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರೋಪ ಮಾಡುವ ಮೊದಲು...
- Advertisement -spot_img