Tuesday, February 17, 2026

CM Mohan Yadav

ಹುಟ್ಟುವ ಮೊದಲೇ ಮಗುಗೆ ಗರ್ಭದಲ್ಲೇ ಸಂಸ್ಕಾರ!

ಭ್ರೂಣಾವಸ್ಥೆಯಿಂದಲೇ ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಬೇಕು ಎಂಬ ಉದ್ದೇಶದೊಂದಿಗೆ ಮಧ್ಯಪ್ರದೇಶ ಸರ್ಕಾರ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ‘ಗರ್ಭ ಸಂಸ್ಕಾರ’ ಎಂಬ ವಿಶೇಷ ಕೊಠಡಿಗಳನ್ನು ಸ್ಥಾಪಿಸುವುದಾಗಿ ಘೋಷಿಸಿದೆ. ಇಂದೋರ್‌ನಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಮೋಹನ್ ಯಾದವ್ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು. ಜೊತೆಗೆ ರಾಜ್ಯದ ಎಲ್ಲಾ ಆರೋಗ್ಯ ವಿಶ್ವವಿದ್ಯಾಲಯಗಳಲ್ಲಿ ಗರ್ಭ ಸಂಸ್ಕಾರ ಪದ್ಧತಿಯ...
- Advertisement -spot_img

Latest News

1 ಕೈಯಿಂದ ಕೊಟ್ಟಂತೆ ಮಾಡಿ ಎರಡೂ ಕೈಯಿಂದ ಕಿತ್ತುಕೊಳ್ಳುವುದು ಕಾಂಗ್ರೆಸ್ ಗ್ಯಾರಂಟಿ ಫಾರ್ಮುಲಾ: ಬಿ.ವೈ.ವಿಜಯೇಂದ್ರ

Political News: ರಾಜ್ಯದ ಬಸ್‌ನಲ್ಲಿ ಲಗೇಜ್ ದರ ಏರಿಕೆ ಮಾಡಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ...
- Advertisement -spot_img