Tuesday, December 23, 2025

Cm Of karnataka

ಸಿಎಂ ಯಾರು? ಯತೀಂದ್ರ ಹೇಳಿದ್ದು ನಿಜಾನಾ..?

ಸಿಎಂ, ಡಿಸಿಎಂ ಬ್ರೇಕ್‌ಫಾಸ್ಟ್‌ ಮೀಟಿಂಗ್‌ಗಳ ಬಳಿಕ, ನಾಯಕತ್ವ ಬದಲಾವಣೆ ಚರ್ಚೆಗಳಿಗೆ ತಾತ್ಕಾಲಿಕವಾಗಿ ಬ್ರೇಕ್‌ ಬಿದ್ದಿತ್ತು. ಇದೇ ವಿಚಾರವಾಗಿ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಬಿಗ್‌ ಅಪ್‌ಡೇಟ್‌ ಹೇಳಿಕೊಂದನ್ನ ನೀಡಿದ್ದಾರೆ. ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರ್ತಾರೆ. ಕಾಂಗ್ರೆಸ್‌ನಲ್ಲಿ ಯಾವುದೇ ಪಟ್ಟದ ಕಿತ್ತಾಟವೂ ಇಲ್ಲ. ಇದನ್ನ ವಿಪಕ್ಷದವರು ಬಳಸಿಕೊಳ್ಳುತ್ತಿದ್ದಾರೆ. ಸಿಎಂ ಬದಲಾವಣೆ ಆಗುತ್ತಾರೆ ಎಂಬುದನ್ನ ಕನಸು ಕಾಣಬೇಕಷ್ಟೇ. ಅಂತಹ...

ಡಿ.ಕೆ. ಶಿವಕುಮಾರ್​ಗೆ CM ಸಿದ್ದರಾಮಯ್ಯ 6 ಸಿಗ್ನಲ್!

5 ವರ್ಷ ನಾನೇ ಸಿಎಂ. ನಾಯಕತ್ವ ಬದಲಾವಣೆಯನ್ನ ಡಿ.ಕೆ ಶಿವಕುಮಾರ್ ಕೇಳಿಯೇ ಇಲ್ಲ. ಹೀಗಾಗಿ ಬದಲಾವಣೆಯ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ವರಿಷ್ಠರ ಭೇಟಿಗೆ ತೆರಳಿರುವ ಸಿದ್ದರಾಮಯ್ಯ, ದೆಹಲಿಯಲ್ಲೇ ಡಿಕೆಶಿಗೆ ಮಾಸ್ಟರ್ ಸ್ಟ್ರೋಕ್ ಕೊಟ್ಟಿದ್ದಾರೆ. ರಾಹುಲ್ ಗಾಂಧಿ ಭೇಟಿಗೂ ಮುನ್ನವೇ, ತನ್ನ ಲೈನ್ ಕ್ಲಿಯರ್ ಮಾಡಿಕೊಳ್ಳಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ದೆಹಲಿಯಲ್ಲಿ ದಿಢೀರ್ ಸುದ್ದಿಗೋಷ್ಟಿ ನಡೆಸಿದ್ದು, ಮುಂದಿನ 5...

ಕಲುಷಿತ ನೀರು ಸೇವನೆಯಿಂದ ಸಾವಿಗೀಡಾದವರಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ:  ಬಸವರಾಜ ಬೊಮ್ಮಾಯಿ

https://www.youtube.com/watch?v=d0K1vUG7J6Q&t=16s ಬೆಂಗಳೂರು, ಜೂನ್ 06: ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವಿಗೀಡಾಗಿರುವವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಸಂಪೂರ್ಣ ತನಿಖೆ ಮಾಡಿ ತಾಂತ್ರಿಕ ವರದಿ...

ರೈತರ ಬಗ್ಗೆ ಭಾವನಾತ್ಮಕ ಸಂಬಂಧವಲ್ಲ, ರಕ್ತಸಂಬಂಧವಿದೆ: ಚಾಲೆಂಜಿಂಗ್ ಸ್ಟಾರ್ ದರ್ಶನ್….!

ಕೃಷಿ ಇಲಾಖೆಯ ರಾಯಭಾರಿಯಾಗಿ ನೇಮಕಗೊಂಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಕೃಷಿ ಇಲಾಖೆಯ ರಾಯಭಾರಿಯಾಗಿ ಪದಗ್ರಹಣ ಕಾರ್ಯಕ್ರಮವನ್ನು ಇಂದು ವಿಧಾನಸೌಧದಲ್ಲಿ ಆಯೋಜಿಸಲಾಗಿತ್ತು. ಈ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸನ್ಮಾನ ಮಾಡುವ ಮೂಲಕ ಕೃಷಿ ಇಲಾಖೆ ರಾಯಭಾರಿಯಾಗಿ ನಟ ದರ್ಶನ್ ಅವರನ್ನು ಅಧಿಕೃತವಾಗಿ ಘೋಷಣೆ ಮಾಡಿದರು. ಈ ವೇಳೆ ಮಾತನಾಡಿದ ದಚ್ಚು, ಎಲ್ಲರೂ ರೈತರದ್ದು ನಮ್ಮದು ಭಾವನಾತ್ಮಕ...
- Advertisement -spot_img

Latest News

ಬಾಂಗ್ಲಾದಲ್ಲಿ ದೀಪು ದಾಸ್ ಹತ್ಯೆ ಬೆನ್ನಲ್ಲೇ ದೆಹಲಿ ಧಗಧಗ!

ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್‌ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...
- Advertisement -spot_img