Sunday, January 25, 2026

CM Office Karnataka

CM ನೇತೃತ್ವದಲ್ಲಿ ಬಜೆಟ್ ಸಿದ್ಧತೆ – ಅಹಿಂದಕ್ಕೆ ಬಿಗ್ ಬಂಪರ್?

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳ ಮಧ್ಯೆಯೂ, ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸರ್ಕಾರದ ಬಜೆಟ್ ಮಂಡನೆಗೆ ಮುಹೂರ್ತ ನಿಗದಿ ಮಾಡಿಕೊಂಡಿದ್ದು, ಮಾರ್ಚ್ 6ರಂದು ಅವ್ಯಯ ಮಂಡನೆ ನಡೆಯಲಿದೆ. ಮುಖ್ಯಮಂತ್ರಿ ಕಾರ್ಯಾಲಯದ ಅಧಿಕೃತ ಮೂಲಗಳು ಈ ಮಾಹಿತಿಯನ್ನು ದೃಢಪಡಿಸಿರುವುದು ಗಮನಾರ್ಹ. ಈ ಮೂಲಕ ಸಿಎಂ ಸಿದ್ದರಾಮಯ್ಯ ತಮ್ಮ ನಾಯಕತ್ವ ಅಬಾಧಿತವಾಗಿದೆ ಎಂಬ ಸಂದೇಶ ರಾಜ್ಯದ ಸಾರ್ವಜನಿಕರಿಗೆ ರವಾನಿಸುತ್ತಿದ್ದಾರೆ. ಈ...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img