Friday, July 11, 2025

cm post

5 ವರ್ಷ ನಾನೇ ಸಿಎಂ ; ಸಿದ್ದು ಸ್ಪಷ್ಟ ಸಂದೇಶ : ಡಿಕೆ ಕನಸಿಗೆ ಎಳ್ಳುನೀರು ಬಿಟ್ರಾ ಸಿದ್ದರಾಮಯ್ಯ?

ನವದೆಹಲಿ : ರಾಜ್ಯದಲ್ಲಿ ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಈ ಮೂಲಕ ಪಟ್ಟದ ಫೈಟ್ ಗೆ ಪೂರ್ಣ ವಿರಾಮ ನೀಡಿದ್ದಾರೆ. ನವದೆಹಲಿಯಲ್ಲಿ ಹೈಕಮಾಂಡ್ ಭೇಟಿಗೂ ಮುನ್ನ ಸಂದರ್ಶನವೊಂದರಲ್ಲಿ ಮಾತಾನಾಡಿರುವ ಅವರು, ನಾನು ಡಿಕೆಶಿ ಇಬ್ಬರು ಹೈಕಮಾಂಡ್ ಆದೇಶ ಪಾಲಿಸಬೇಕು. ಡಿಕೆ ಶಿವಕುಮಾರ್ ಸಿಎಂ ಬದಲಾವಣೆಯ ಬಗ್ಗೆ ಕೇಳಿಲ್ಲ...

ನಿಖಿಲ್‌ ಕುಮಾರಸ್ವಾಮಿ ಅವ್ರನ್ನ ಸಿಎಂ ಮಾಡೋಕೆ ಜಿಟಿಡಿ ಪುತ್ರನ ಶಪಥ! : ಶಾಸಕರ ಇನ್ನೊಂದು ಬೇಡಿಕೆ ಏನು?

ಮೈಸೂರು : ಯುವ ಜನತಾದಳದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕಾಣುವುದು ನನ್ನ ಕನಸಾಗಿದೆ ಎಂದು ಜೆಡಿಎಸ್‌ ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದ್ದಾರೆ. ಮೈಸೂರಲ್ಲಿ ಮಾತನಾಡಿದ ಅವರು ಜೆಡಿಎಸ್‌ ಪಕ್ಷದ ಭವಿಷ್ಯಕ್ಕಾಗಿ ನಿಖಿಲ್‌ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಡಿಮ್ಯಾಂಡ್‌ ಇಟ್ಟಿದ್ದಾರೆ. ನಿಖಿಲ್ ಈಗಾಗಲೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ....

ಜವಾಬ್ದಾರಿ ಕೊಟ್ರೆ ಓಡಿ ಹೋಗಕಾಗುತ್ತಾ? : ಎಐಸಿಸಿ ನಿರ್ಧಾರ ಸುಳ್ಳು, ಸಿಎಂ ಸ್ಪಷ್ಟನೆ

ಬೆಂಗಳೂರು : ಕಾಂಗ್ರೆಸ್‌ ಪಕ್ಷದ ಒಬಿಸಿ ಸಲಹಾ ಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವ ಕುರಿತು ಹಲವು ಊಹಾಪೋಹಗಳು ಸೃಷ್ಟಿಯಾಗಿದ್ದವು. ರಾಜ್ಯಾದ್ಯಂತ ಇದೇ ವಿಚಾರ ಬೆಳಿಗ್ಗೆಯಿಂದಲೂ ಸಾಕಷ್ಟು ಚರ್ಚೆಯಾಗಿತ್ತು. ಆದರೆ ಇದಕ್ಕೆಲ್ಲ ಇದೀಗ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದು, ಯಾವುದೇ ರೀತಿಯ ನೇಮಕವಾಗಿಲ್ಲ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌...
- Advertisement -spot_img

Latest News

Bollywood: ಕೆನಡಾದಲ್ಲಿರುವ ಕಪಿಲ್ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಉಗ್ರರಿಂದ ದಾಳಿ

Bollywood: ಕೆನಡಾದಲ್ಲಿರುವ ಬಾಲಿವುಡ್ ನಟ ಹಾಸ್ಯಗಾರ ಕಪಿಲ್ ಶರ್ಮಾಗೆ ಸಂಬಂಧಿಸಿದ ಕೆಫೆ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಿ, ಕೆಫೆ ಧ್ವಂಸ ಮಾಡಿದ್ದಾರೆ. ಕಪಿಲ್ ಶರ್ಮಾ ಕೆನಡಾದಲ್ಲಿ...
- Advertisement -spot_img