Wednesday, December 3, 2025

cm post change

ನಮ್ಮ ತಂದೆಯ ಕಾಲದಿಂದಲೂ ಶಾಂತವಾಗಿದ್ದೇನೆ ಈ ಸಲ ಮಂತ್ರಿ ಆಗೇ ಆಗ್ತೀನಿ : ಶಾಸಕ ಡಾ. ಅಜಯ್‌ ಸಿಂಗ್‌ ವಿಶ್ವಾಸ

ಕಲಬುರಗಿ : ರಾಜ್ಯದಲ್ಲಿ ಕುರ್ಚಿ ಕದನ ನಡೆಯುತ್ತಿರುವಾಗಲೇ ಶಾಸಕರಲ್ಲಿ ಈಗಿನಿಂದಲೇ ಮಂತ್ರಿಗಿರಿಯ ಕನಸು ಚಿಗುರೊಡೆಯುತ್ತಿದೆ. ಸಚಿವ ಸಂಪುಟ ಪುನಾರಚನೆ ಮಾಡುವುದಿಲ್ಲ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಹೇಳಿದರೂ ಕೂಡ ಶಾಸಕರ ಅಧಿಕಾರ ದಾಹ ತೀರುತ್ತಿಲ್ಲ. ಇನ್ನೂ ಈಗಾಗಲೇ ಕಲ್ಯಾಣ ಕರ್ನಾಟಕದಲ್ಲಿ ಆರು ಸಚಿವ ಸ್ಥಾನ ನೀಡಿದ್ದರೂ ಸಹ ಕಾಂಗ್ರೆಸ್ ಶಾಸಕ ಹಾಗೂ ಕೆಕೆಆರ್​ಡಿಬಿ ಅಧ್ಯಕ್ಷ...

“ಸಿದ್ದರಾಮಯ್ಯ ಅವರನ್ನು ಯಾರೂ ಏನು ಮಾಡೋಕಾಗಲ್ಲ, ಸಿದ್ದು ಕಂಡ್ರೆ ಕೆಲವರಿಗೆ ಹೊಟ್ಟೆ ಉರಿ”

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 42 ವರ್ಷ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಾಯಕರಾಗಿದ್ದಾರೆ. ಅವರ ವಿರುದ್ಧ ಏನೇ ಆಪಾದನೆ ಮಾಡಿರೂ ಕೂಡ ಅದಕ್ಕೆ ಪೂರಕ ದಾಖಲೆಗಳು ಇರುವುದಿಲ್ಲ. ಈ ಮುನ್ನ ರಾಜಕಾರಣದಲ್ಲಿ ಕುರುಬ ಅಂತ ಹೇಳಲು ಆಗುತ್ತಿರಲಿಲ್ಲ. ಆದರೆ ಈಗ ನಾನು ಕುರುಬ ಎಂದು ಹೇಳಲು ಹೆಮ್ಮಯಿದೆ ಎಂದು ನಗರಾಭಿವೃದ್ದಿ...

ಫಲಿಸಲಿದೆಯೇ ಪ್ರಾರ್ಥನೆ? : ದೆಹಲಿಗೆ ಹಾರಿದ ಡಿಕೆ ಶಿವಕುಮಾರ್‌ ಮುಂದಿನ ನಡೆ ಏನು?

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ಕುರಿತ ಚರ್ಚೆಗಳಿಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಫುಲ್‌ ಸ್ಟಾಪ್‌ ನೀಡಲು ಯತ್ನಿಸುತ್ತಿದ್ದಾರೆ. ಆದರೆ ಎರಡು ದಿನಗಳ ಕಾಲ ದೆಹಲಿ ದಂಡಯಾತ್ರೆ ಮುಗಿಸಿ ಬಂದ ಬಳಿಕ ಸದ್ಯ ಸಿಎಂ ರಾಜ್ಯದಲ್ಲಿದ್ದಾರೆ. ಆದರೆ ಕಳೆದರೆಡು ದಿನಗಳ ಹಿಂದಷ್ಟೇ ದೆಹಲಿಯಿಂದ ವಾಪಸ್‌ ಆಗಿದ್ದ ಡಿಕೆ ಶಿವಕುಮಾರ್‌ ಅವರಿಗೆ ಹೈಕಮಾಂಡ್‌ ದಿಢೀರ್‌ ಬುಲಾವ್‌ ನೀಡಿದ್ದು,...

ಹೈಕಮಾಂಡ್ ಸ್ಪಷ್ಟನೆ ನೀಡೋವರೆಗೂ ಈ ನಾಟಕ ನಡೆಯುತ್ತೆ : ಕೈ ಕುಟುಕಿದ ಬೊಮ್ಮಾಯಿ!

ಹಾವೇರಿ : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಬಡಿದಾಟ ಮುಂದುವರೆಯುತ್ತಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಐದು ವರ್ಷ ನಾನೇ ಅಧಿಕಾರ ನಡೆಸುತ್ತೇನೆ, ಬದಲಾವಣೆಯ ಪ್ರಶ್ನೆಯೇ ಬರುವುದಿಲ್ಲ ಎಂದು ಖಡಕ್ ಸಂದೇಶ ನೀಡಿದ್ದಾರೆ. ಈ ಮಾತುಗಳನ್ನು ಕೇಳಿಸಿಕೊಂಡರೂ ತಾಳ್ಮೆಯ ಸಾಕಾರ ಮೂರ್ತಿಯಂತೆ ಡಿಸಿಎಂ ಡಿಕೆ ಶಿವಕುಮಾರ್ ಮೌನಕ್ಕೆ ಶರಣಾಗಿದ್ದಾರೆ. ಕೈ ಪಾಳಯದಲ್ಲಿ ನಡೆಯುತ್ತಿರುವ ಈ ಕುರ್ಚಿ ಕದನ...

ಸಿದ್ದುಗೆ ಈ ದಯನೀಯ ಸ್ಥಿತಿ ಬರಬಾರದಿತ್ತು : ಡಿಕೆಶಿ ಸಿಎಂ ಕನಸು ಭಗ್ನ! ; ಕೈ ಕುಟುಕಿದ BJP

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೆ ನಾಯಕತ್ವದ ಬದಲಾವಣೆಯಾಗುವುದಿಲ್ಲ. ಐದು ವರ್ಷಗಳ ಕಾಲ ನಾನೇ ಅಧಿಕಾರ ನಡೆಸುತ್ತೇನೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಇಷ್ಟು ದಿನಗಳ ಕಾಲ ರಾಜ್ಯದಲ್ಲಿ ನಡೆಯುತ್ತಿದ್ದ ಕುರ್ಚಿ ಕಲಹಕ್ಕೆ ರಾಷ್ಟ್ರ ರಾಜಧಾನಿಯಿಂದಲೇ ಖಡಕ್‌ ಸಂದೇಶ ರವಾನಿಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ನಾಯಕರ ಭೇಟಿಗೂ ಮುನ್ನ ಹೊರಬಿದ್ದಿರುವ ಸಿದ್ದರಾಮಯ್ಯ ಅವರ...

ಪಕ್ಷಕ್ಕಾಗಿ 40 ವರ್ಷ ಶ್ರಮಿಸಿದ್ದಾರೆ ಡಿಕೆ ಸಿಎಂ ಆಗೇ ಆಗ್ತಾರೆ! : ಡಿಸಿಎಂ ಪರ ನಿಲ್ಲದ‌ ಶಾಸಕ ಡಾ. ರಂಗನಾಥ್ ಬ್ಯಾಟಿಂಗ್..

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆಯಾಗುವುದಿಲ್ಲ. ನಾನೇ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುತ್ತೇನೆ. ಅಲ್ಲದೆ ಮುಂಬರುವ ಚುನಾವಣೆಯನ್ನೂ ಸಹ ನನ್ನ ನೇತೃತ್ವದಲಿ ನಡೆಯುತ್ತದೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಶಾಸಕರು ಸೇರಿದಂತೆ ಹೈಕಮಾಂಡ್‌ಗೆ ಖಡಕ್‌ ಸಂದೇಶ ರವಾನಿಸಿದ್ದಾರೆ. ಇಷ್ಟು ದಿನಗಳ ಕಾಲ ಸಿಎಂ ಆಗಿ ಪ್ರಮೋಶನ್‌ ಪಡೆಯುವ ತವಕದಲ್ಲಿದ್ದ...

ಈ ಅವಧಿಗೆ ಡಿಕೆಶಿ ಸಿಎಂ ಆಗ್ತಾರೆ! : ನೊಣವಿನಕೆರೆ ಶ್ರೀಗಳ ಸ್ಫೋಟಕ ಹೇಳಿಕೆ

ದಾವಣಗೆರೆ : ರಾಜ್ಯದಲ್ಲಿ ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತೇನೆ ಎಂದು ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ನನಗೆ ಶಾಸಕರ ಬೆಂಬಲವಿದೆ. ಡಿಕೆಶಿ ಅವರಿಗೆ ಹೆಚ್ಚಿನ ಶಾಸಕರ ಬಲವಿಲ್ಲ ಎಂದು ಹೇಳುವ ಮೂಲಕ ಹೈಕಮಾಂಡ್ ನಾಯಕರಿಗೂ ಖಡಕ್ ಸಂದೇಶ ರವಾನಿಸಿದ್ದಾರೆ. ಆದರೆ ಈ ಬೆನ್ನಲ್ಲೇ ಡಿಕೆ ಶಿವಕುಮಾರ್ ಈ ಅವಧಿಯಲ್ಲಿಯೇ ಸಿಎಂ ಆಗುತ್ತಾರೆ ಎಂದು...

ಕೈನಲ್ಲಿ ದಿಡೀರ್ ಬೆಳವಣಿಗೆ ಸಿಎಂ, ಡಿಸಿಎಂಗೆ ಹೈಕಮಾಂಡ್ ಬುಲಾವ್? : ಬದಲಾಗುತ್ತಾ ನಾಯಕತ್ವ?

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ತಾತ್ಕಾಲಿಕವಾಗಿ ಸ್ವಲ್ಪ ತಣ್ಣಗಾಗಿದ್ದರೂ ಕೂಡ ಮುಂದಿನ ಯಾವುದೇ ಕ್ಷಣದಲ್ಲಾದರೂ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ ಮೊದಲ ಹಂತದಲ್ಲಿ ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್ ಮಾಹಿತಿ ಸಂಗ್ರಹಿಸಿದೆ. ಕಳೆದ ವಾರವಷ್ಟೇ ರಾಜ್ಯ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪಕ್ಷದ ಶಾಸಕರ ಅಸಮಾಧಾನ, ಸಚಿವರ...

ನಾನು ಬದಲಾವಣೆಯಾಗಲ್ಲ ಬಿಜೆಪಿ ಮತ್ತೆ ಅಧಿಕಾರಕ್ಕೆ ತರ್ತೀನಿ : ಈಗಲೇ ಚುನಾವಣೆ ನಡೆದ್ರೂ 130 ಸ್ಥಾನ ಫಿಕ್ಸ್ ; ವಿಜಯೇಂದ್ರ ಪವರ್​ ಫುಲ್​ ಸಂಕಲ್ಪ!

ಮೈಸೂರು : ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕಕ್ಕೆ ದಿನಗಣನೆ ಆರಂಭವಾಗಿರುವ ಹೊತ್ತಿನಲ್ಲೇ ಕರ್ನಾಟಕದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಸಂಕಲ್ಪವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೊತ್ತಿದ್ದಾರೆ. ಈ ಮೂಲಕ ಡಬಲ್ ಎಂಜಿನ್ ಆಡಳಿತದ ಕನಸು ಕಂಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಕೇಂದ್ರ ಎನ್​​ಡಿಎ ಸರ್ಕಾರಕ್ಕೆ 11 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿರುವ...

 ನಾನುಂಟು, ಪಕ್ಷ ಉಂಟು : ಒಟ್ಟಿಗೆ ಕೆಲಸ ಮಾಡ್ತೀವಿ ; ಏನಿದು ಡಿಕೆಶಿ ರಾಜಕೀಯ ಹೊಸ ಲೆಕ್ಕಾಚಾರ?

ಬೆಂಗಳೂರು : ಕಳೆದವಾರವಷ್ಟೇ ರಾಜ್ಯ ಕಾಂಗ್ರೆಸ್​​ ಪಕ್ಷದಲ್ಲಿ ನಾಯಕತ್ವದ ಬದಲಾವಣೆಯ ಕುರಿತ ಚರ್ಚೆಗಳಿಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಫುಲ್ ಸ್ಟಾಪ್ ನೀಡುವ ಪ್ರಯತ್ನ ಮಾಡಿದ್ದಾರೆ. ಐದು ವರ್ಷ ನಾನೇ ಸಿಎಂ ಎಂದು ಹೇಳುವ ಮೂಲಕ ಇಷ್ಟು ದಿನಗಳ ಕಾಲ ಕೈ ಪಾಳಯದಲ್ಲಿ ಜೋರಾಗಿದ್ದ ಹಲವು ರೀತಿಯ ಬಣ ಬಡಿದಾಟಕ್ಕೆ ತಾತ್ಕಾಲಿಕವಾಗಿ ಬ್ರೇಕ್ ಹಾಕಿದ್ದರು. ಇನ್ನೂ...
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img