Tuesday, October 14, 2025

CM Proves Majority

ವಿಶ್ವಾಸಮತ ಯಾಚನೆಗೆ ರೆಡಿಯಾದ ಸಿಎಂ- ಕಮಲ ಪಾಳಯದಲ್ಲಿ ತಲ್ಲಣ..!

ಬೆಂಗಳೂರು: ವಿಧಾನ ಮಂಡಲ ಕಲಾಪದಲ್ಲಿ ಇಂದು ಸಿಎಂ ಕುಮಾರಸ್ವಾಮಿ ತಮ್ಮ ದೃಢ ನಿರ್ಧಾರ ಹೇಳಿಕೊಂಡಿದ್ದಾರೆ. ಸರ್ಕಾರ ಉಳಿಸಿಕೊಳ್ಳೋ ನಿಟ್ಟಿನಲ್ಲಿ ಸಿಎಂ ವಿಶ್ವಾಸಮತ ಯಾಚನೆಗೆ ನಾನು ಸಿದ್ಧ ಅಂತ ಘೋಷಿಸಿದ್ದಾರೆ. ಹೀಗಾಗಿ ಬಿಜೆಪಿ ನಾಯಕರು ಇದೀಗ ಕಂಗಾಲಾಗಿದ್ದು ತಮ್ಮ ಶಾಸಕರನ್ನು ಸೇಫ್ ಮಾಡಿಕೊಳ್ತಿದ್ದಾರೆ. ಅತೃಪ್ತ ಶಾಸಕರು ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಮಧ್ಯೆಯೇ ದೋಸ್ತಿಗಳು ಅಧಿವೇಶನ ನಡೆಸಿದ್ದಾರೆ, ತಮ್ಮನ್ನು...
- Advertisement -spot_img

Latest News

ಡಿನ್ನರ್‌ ಮೀಟಿಂಗ್‌ನಲ್ಲಿ ಸಚಿವರಿಗೆ ಸಿದ್ದು ತರಾಟೆ! ಇನ್‌ಸೈಡ್‌ ಸ್ಟೋರಿ

ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು....
- Advertisement -spot_img