Wednesday, July 22, 2026

CM Proves Majority

ವಿಶ್ವಾಸಮತ ಯಾಚನೆಗೆ ರೆಡಿಯಾದ ಸಿಎಂ- ಕಮಲ ಪಾಳಯದಲ್ಲಿ ತಲ್ಲಣ..!

ಬೆಂಗಳೂರು: ವಿಧಾನ ಮಂಡಲ ಕಲಾಪದಲ್ಲಿ ಇಂದು ಸಿಎಂ ಕುಮಾರಸ್ವಾಮಿ ತಮ್ಮ ದೃಢ ನಿರ್ಧಾರ ಹೇಳಿಕೊಂಡಿದ್ದಾರೆ. ಸರ್ಕಾರ ಉಳಿಸಿಕೊಳ್ಳೋ ನಿಟ್ಟಿನಲ್ಲಿ ಸಿಎಂ ವಿಶ್ವಾಸಮತ ಯಾಚನೆಗೆ ನಾನು ಸಿದ್ಧ ಅಂತ ಘೋಷಿಸಿದ್ದಾರೆ. ಹೀಗಾಗಿ ಬಿಜೆಪಿ ನಾಯಕರು ಇದೀಗ ಕಂಗಾಲಾಗಿದ್ದು ತಮ್ಮ ಶಾಸಕರನ್ನು ಸೇಫ್ ಮಾಡಿಕೊಳ್ತಿದ್ದಾರೆ. ಅತೃಪ್ತ ಶಾಸಕರು ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಮಧ್ಯೆಯೇ ದೋಸ್ತಿಗಳು ಅಧಿವೇಶನ ನಡೆಸಿದ್ದಾರೆ, ತಮ್ಮನ್ನು...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img