ಬೆಳಗಾವಿಯಿಂದ ಕಾಂಗ್ರೆಸ್ ರಾಜಕಾರಣಕ್ಕೆ ಮತ್ತೆ ಒಂದು ಹಳೆಯ ಹೊಸ ಮೆನು ಸರ್ವ್ ಆಗಿದೆ. ಹೆಸರು ಡಿನ್ನರ್… ಆದರೆ ಅರ್ಥ ಪವರ್… ಪ್ಲೇಟ್ನಲ್ಲಿ ಆಹಾರ ಇದ್ದರೂ, ಒಳಗಿರುವುದು ಕುರ್ಚಿಯ ಲೆಕ್ಕಾಚಾರ. ಬೆಳಗಾವಿಯಲ್ಲಿ ನಡೆಯುತ್ತಿರುವುದು ಕೇವಲ ಔತಣಕೂಟಗಳ ಸರಣಿ ಅಲ್ಲ... ಅದು ಕಾಂಗ್ರೆಸ್ ಒಳರಾಜಕಾರಣದ ತೀವ್ರ ಕಂಪನ. ಡಿನ್ನರ್ ಮೀಟಿಂಗ್, ಬ್ರೇಕ್ಫಾಸ್ಟ್ ಸಭೆಗಳ ಹಿಂದೆ ಮರೆಮಾಡಿರುವುದು ಮುಖ್ಯಮಂತ್ರಿ...
1) ಸಿಎಂ ಕುರ್ಚಿಗೆ DK ಸೀಕ್ರೆಟ್ ಪ್ಲ್ಯಾನ್!
ರಾಜ್ಯದ ರಾಜಕೀಯ ವಾತಾವರಣದಲ್ಲಿ ಸಿಎಂ ಕುರ್ಚಿ ಪೈಪೋಟಿ ವಿಷಯ ಮೇಲ್ನೋಟಕ್ಕೆ ತಣ್ಣಗಾಗಿದೆ ಎಂದು ತೋರುತ್ತಿದ್ದರೂ ಒಳಗೊಳಗೆ ದೊಡ್ಡ ರಾಜಕೀಯ ಚಟುವಟಿಕೆ ನಡೆಯುತ್ತಿದೆ ಎಂಬ ಚರ್ಚೆಗಳು ಮತ್ತೆ ಜೋರಾಗಿವೆ. ಒಂದು ನಿನ್ನೆ ದೆಹಲಿಯಲ್ಲಿ ಏಕಾಏಕಿ ನಡೆದ ರಹಸ್ಯ ಸಭೆ ಇದೀಗ ಕುತೂಹಲಕ್ಕೆ ಕಾರಣವಾಗಿತ್ತು. ಇನ್ನೊಂದು ಕಡೆ, ಬೆಂಗಳೂರಿನ ಸದಾಶಿವನಗರದಲ್ಲಿ...
ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡಿಗೆ ಜೆಡಿಎಸ್ ಮತ್ತು ಬಿಜೆಪಿ ಮುಖಂಡರಾದ ರಾಜು, ವೇಣು ಮತ್ತು ನಂಜುಂಡಸ್ವಾಮಿ ಅವರ ನೇತೃತ್ವದಲ್ಲಿ ಸುಮಾರು 100ಕ್ಕೂ ಹೆಚ್ಚು ಕಾರ್ಯಕರ್ತರು ತೆಂಗಿನಕಾಯಿ ಒಡೆಯುವ ಕಾರ್ಯವನ್ನ ಮಾಡಿದ್ದಾರೆ. ಕಾರ್ಯಕರ್ತರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಹರಿಕೆ ಹೊತ್ತು 1001 ತೆಂಗಿನಕಾಯಿಗಳನ್ನು ಒಡೆದು ದೇವಿಗೆ ಅರ್ಪಿಸಿದರು....
ಎಲ್ಕೆಜಿಯಿಂದ ಎಸ್ಎಸ್ಎಲ್ಸಿವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆ–ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಎಲ್ಲಾ ಸೌಲಭ್ಯಗಳನ್ನು ಪದವಿ ಪೂರ್ವ ಶಿಕ್ಷಣದವರೆಗೂ ವಿಸ್ತರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ...