Wednesday, February 25, 2026

CM replacement news

‘ಮುಖ್ಯಮಂತ್ರಿ ಯಾರಾಗಬೇಕು?’ ಅನ್ನೋ ಪ್ರಶ್ನೆಗೆ ಸ್ಪಷ್ಟನೆ ಕೊಟ್ಟ ಜಮೀರ್ ಖಾನ್!

ಬಿಹಾರದ ವಿಧಾನಸಭಾ ಚುನಾವಣೆಯ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗಲಿ ಎನ್ನುವ ಸುದ್ದಿಯ ನಡುವೆ, ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಪ್ರಶ್ನೆಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿ ಆಗಬೇಕು ಅನ್ನೋ ಆಸೆ ಎಲ್ಲರಿಗೂ ಇರುತ್ತದೆ. ಇದರಲ್ಲಿ ತಪ್ಪೇನಿದೆ? ಆದರೆ, ನಮ್ಮದು ಹೈಕಮಾಂಡ್ ಪಾರ್ಟಿ, ಅಲ್ಲಿ ಏನು ನಿರ್ಧಾರವಾಗುತ್ತೋ ಅದೇ ಅಂತಿಮ ಎಂದು...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img