Friday, August 28, 2026

CM replacement news

‘ಮುಖ್ಯಮಂತ್ರಿ ಯಾರಾಗಬೇಕು?’ ಅನ್ನೋ ಪ್ರಶ್ನೆಗೆ ಸ್ಪಷ್ಟನೆ ಕೊಟ್ಟ ಜಮೀರ್ ಖಾನ್!

ಬಿಹಾರದ ವಿಧಾನಸಭಾ ಚುನಾವಣೆಯ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗಲಿ ಎನ್ನುವ ಸುದ್ದಿಯ ನಡುವೆ, ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಪ್ರಶ್ನೆಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿ ಆಗಬೇಕು ಅನ್ನೋ ಆಸೆ ಎಲ್ಲರಿಗೂ ಇರುತ್ತದೆ. ಇದರಲ್ಲಿ ತಪ್ಪೇನಿದೆ? ಆದರೆ, ನಮ್ಮದು ಹೈಕಮಾಂಡ್ ಪಾರ್ಟಿ, ಅಲ್ಲಿ ಏನು ನಿರ್ಧಾರವಾಗುತ್ತೋ ಅದೇ ಅಂತಿಮ ಎಂದು...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img