ಏಕಾಏಕಿ ನಿನ್ನೆ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಡೋದು ನಿಶ್ಚಯ ಆದಂತಿದೆ. ಅವರ ಮಾತಿಂದ ನನಗೆ ಹಾಗೆ ಅನಿಸುತ್ತಿದೆ. ರಾಜೀನಾಮೆಗೆ ಕ್ಷಣಗಣನೆ ಶುರುವಾದಂತೆ ಕಾಣುತ್ತಿದೆ. ವೈರಾಗ್ಯದ ಮಾತು ಕೇಳಿದ್ರೆ ಜನವರಿಯಲ್ಲಿ ಸಿದ್ದರಾಮಯ್ಯ ಕುರ್ಚಿ ಬಿಡ್ತಾರೆ ಅಂತ...
ಸಿಎಂ ಮತ್ತು ಡಿಸಿಎಂ ನಡುವಿನ ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕ ಪರಿಸ್ಥಿತಿ ಸ್ಪಷ್ಟಗೊಂಡಿರುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬ್ರೇಕ್ಫಾಸ್ಟ್...