ಏಕಾಏಕಿ ನಿನ್ನೆ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಡೋದು ನಿಶ್ಚಯ ಆದಂತಿದೆ. ಅವರ ಮಾತಿಂದ ನನಗೆ ಹಾಗೆ ಅನಿಸುತ್ತಿದೆ. ರಾಜೀನಾಮೆಗೆ ಕ್ಷಣಗಣನೆ ಶುರುವಾದಂತೆ ಕಾಣುತ್ತಿದೆ. ವೈರಾಗ್ಯದ ಮಾತು ಕೇಳಿದ್ರೆ ಜನವರಿಯಲ್ಲಿ ಸಿದ್ದರಾಮಯ್ಯ ಕುರ್ಚಿ ಬಿಡ್ತಾರೆ ಅಂತ...
Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...