Sunday, September 8, 2024

CM respond

ಸಿದ್ದರಾಮಯ್ಯಗೆ ಮಾತನಾಡಲು ಬೇರೆ ವಿಷಯವಿಲ್ಲ – ಸಿಎಂ ಬಸವರಾಜ ಬೊಮ್ಮಾಯಿ

https://www.youtube.com/watch?v=hggzZ2E3fzg ಬೆಂಗಳೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಆರ್.ಎಸ್.ಎಸ್. ಬಿಟ್ಟರೆ ಮಾತನಾಡಲು ಬೇರೆ ವಿಷಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಕರ್ನಾಟಕದ ಜನತೆ ಎಲ್ಲವನ್ನು ಗಮಸುತ್ತಿದ್ದಾರೆ. ಜನರಿಗೆ ರಾಜ್ಯದ ಅಭಿವೃದ್ಧಿ, ಭವಿಷ್ಯದ ಬಗ್ಗೆ ಬೇಕು. ಆ ಬಗ್ಗೆ ಮಾತನಾಡಬೇಕು ಎಂದರು. ನಾಳೆ ಶಾಸಕಾಂಗ ಪಕ್ಷದ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img