ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ತಮ್ಮದೇ ಸರ್ಕಾರ ಆಡಳಿತದಲ್ಲಿರುವಾಗಲೇ ಪಕ್ಷದ ಅಧ್ಯಕ್ಷರು ಅಸಮಾಧಾನದಿಂದ ಪತ್ರ, ಇದೀಗ ಸರ್ಕಾರದ ಆಡಳಿತದ ಮೇಲೆ ಅನುಮಾನ ಮೂಡಿಸುವಂತಾಗಿದೆ. ಅಲ್ಲದೆ ಸಾಮಾಜಿಕ ನ್ಯಾಯದ ಬಗ್ಗೆ ಪ್ರತಿಪಾದಿಸುವ, ಹಿಂದುಳಿದ ವರ್ಗಗಳ ಏಳ್ಗೆಯ ಕುರಿತು ಧ್ವನಿ...
Tumakuru News: ತುಮಕೂರು: ತುಮಕೂರಿನಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೊನೆ ಸಹಿತ ನುಸಿ ಪೀಡಿತ ತೆಂಗಿನ ಬೆಳೆ ಹಿಡಿದು ಅಸಮಾಧಾನ...