Tuesday, August 18, 2026

cm siddara

Congress Gurentee: ಗೃಹಲಕ್ಷ್ಮೀ ಯೋಜನೆಗೆ ಇಂದು ಅದ್ದೂರಿ ಚಾಲನೆ :ಸಿದ್ದು ಉತ್ಸುಕ

ರಾಜ್ಯ ಸುದ್ದಿ: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಲೋಕಾರ್ಪಣೆಗೆ ಇಂದು ಮೈಸೂರಿನಲ್ಲಿ ಅದ್ದೂರಿಯಾಗಿ ಜಾಲನೆ ದೊರೆಯಲಿದೆ. ಈ ಕುರಿತು ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಟ್ವಿಟರ್ ನಲ್ಲಿ ಖುಷಿಯನ್ನು ಹಂಚಿಕೊಂಡಿದ್ದಾರೆ. ವೈಯಕ್ತಿಕ ಆಸೆ, ಆಕಾಂಕ್ಷೆ, ಅವಶ್ಯಕತೆಗಳನ್ನು ತ್ಯಾಗಮಾಡಿ ಕುಟುಂಬಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿರುವ ನಾಡಿನ ಕೋಟ್ಯಂತರ ತಾಯಂದಿರು ಇಂದು ನಮ್ಮ "ಗೃಹಲಕ್ಷ್ಮಿ" ಯೋಜನೆಯಿಂದ ಸ್ವತಂತ್ರ,...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img