Thursday, May 8, 2025

cm siddara

Congress Gurentee: ಗೃಹಲಕ್ಷ್ಮೀ ಯೋಜನೆಗೆ ಇಂದು ಅದ್ದೂರಿ ಚಾಲನೆ :ಸಿದ್ದು ಉತ್ಸುಕ

ರಾಜ್ಯ ಸುದ್ದಿ: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಲೋಕಾರ್ಪಣೆಗೆ ಇಂದು ಮೈಸೂರಿನಲ್ಲಿ ಅದ್ದೂರಿಯಾಗಿ ಜಾಲನೆ ದೊರೆಯಲಿದೆ. ಈ ಕುರಿತು ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಟ್ವಿಟರ್ ನಲ್ಲಿ ಖುಷಿಯನ್ನು ಹಂಚಿಕೊಂಡಿದ್ದಾರೆ. ವೈಯಕ್ತಿಕ ಆಸೆ, ಆಕಾಂಕ್ಷೆ, ಅವಶ್ಯಕತೆಗಳನ್ನು ತ್ಯಾಗಮಾಡಿ ಕುಟುಂಬಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿರುವ ನಾಡಿನ ಕೋಟ್ಯಂತರ ತಾಯಂದಿರು ಇಂದು ನಮ್ಮ "ಗೃಹಲಕ್ಷ್ಮಿ" ಯೋಜನೆಯಿಂದ ಸ್ವತಂತ್ರ,...
- Advertisement -spot_img

Latest News

ಪಾಕ್ ಭಯೋತ್ಪಾದಕರ ಹುಟ್ಟಡಗಿಸುತ್ತಿವೆ ಬೆಂಗಳೂರು ಡ್ರೋನ್ ಗಳು: ಬಿ.ವೈ.ವಿಜಯೇಂದ್ರ

Political news: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪಾಕ್ ಮತ್ತು ಭಾರತ ಗಡಿಯಲ್ಲಿ ನಡೆಯುತ್ತಿರುವ ದಾಳಿಗಳ ಬಗ್ಗೆ Tweet ಮಾಡಿದ್ದು, ನಮ್ಮ ಸೈನ್ಯದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ....
- Advertisement -spot_img