Saturday, March 14, 2026

cm siddara

Congress Gurentee: ಗೃಹಲಕ್ಷ್ಮೀ ಯೋಜನೆಗೆ ಇಂದು ಅದ್ದೂರಿ ಚಾಲನೆ :ಸಿದ್ದು ಉತ್ಸುಕ

ರಾಜ್ಯ ಸುದ್ದಿ: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಲೋಕಾರ್ಪಣೆಗೆ ಇಂದು ಮೈಸೂರಿನಲ್ಲಿ ಅದ್ದೂರಿಯಾಗಿ ಜಾಲನೆ ದೊರೆಯಲಿದೆ. ಈ ಕುರಿತು ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಟ್ವಿಟರ್ ನಲ್ಲಿ ಖುಷಿಯನ್ನು ಹಂಚಿಕೊಂಡಿದ್ದಾರೆ. ವೈಯಕ್ತಿಕ ಆಸೆ, ಆಕಾಂಕ್ಷೆ, ಅವಶ್ಯಕತೆಗಳನ್ನು ತ್ಯಾಗಮಾಡಿ ಕುಟುಂಬಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿರುವ ನಾಡಿನ ಕೋಟ್ಯಂತರ ತಾಯಂದಿರು ಇಂದು ನಮ್ಮ "ಗೃಹಲಕ್ಷ್ಮಿ" ಯೋಜನೆಯಿಂದ ಸ್ವತಂತ್ರ,...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img