Wednesday, October 22, 2025

cm siddara

Congress Gurentee: ಗೃಹಲಕ್ಷ್ಮೀ ಯೋಜನೆಗೆ ಇಂದು ಅದ್ದೂರಿ ಚಾಲನೆ :ಸಿದ್ದು ಉತ್ಸುಕ

ರಾಜ್ಯ ಸುದ್ದಿ: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಲೋಕಾರ್ಪಣೆಗೆ ಇಂದು ಮೈಸೂರಿನಲ್ಲಿ ಅದ್ದೂರಿಯಾಗಿ ಜಾಲನೆ ದೊರೆಯಲಿದೆ. ಈ ಕುರಿತು ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಟ್ವಿಟರ್ ನಲ್ಲಿ ಖುಷಿಯನ್ನು ಹಂಚಿಕೊಂಡಿದ್ದಾರೆ. ವೈಯಕ್ತಿಕ ಆಸೆ, ಆಕಾಂಕ್ಷೆ, ಅವಶ್ಯಕತೆಗಳನ್ನು ತ್ಯಾಗಮಾಡಿ ಕುಟುಂಬಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿರುವ ನಾಡಿನ ಕೋಟ್ಯಂತರ ತಾಯಂದಿರು ಇಂದು ನಮ್ಮ "ಗೃಹಲಕ್ಷ್ಮಿ" ಯೋಜನೆಯಿಂದ ಸ್ವತಂತ್ರ,...
- Advertisement -spot_img

Latest News

ದೀಪಾವಳಿಗೆ ಮಂಕು ಹೊದಿಸಿದ ಬೀದರ್ ಸ್ನೇಹಿತರ ಭೀಕರ ಅಪಘಾತ!

ಎಲ್ಲೆಡೆ ಇಂದು ದೀಪಾವಳಿ ಸಂಭ್ರಮ. ಹಬ್ಬಕ್ಕೆ ಸ್ನೇಹಿತರೆಲ್ಲರೂ ಸೇರಿ ಖುಷಿ ಖುಷಿಯಾಗಿ ಪ್ಲಾನ್ ಮಾಡಿದ್ರು. ಎಲ್ಲರು ಸೇರಿ ದೇವಸ್ಥಾನಕ್ಕೆ ಹೋಗಿ ಬರೋಣ ಅನ್ಕೊಂಡು ಹೊರಟಿದ್ದರು. ಅಮಾವಾಸೆಯ...
- Advertisement -spot_img