ಸಿಎಂ ಸಿದ್ದರಾಮಯ್ಯನವರ ಮುಂದೆ ರಾಹುಲ್ ಗಾಂಧಿ ಒಬ್ಬ ಬಚ್ಚಾ. ಅಂಥವನ ಭೇಟಿಗಾಗಿ ಗೇಟ್ನಲ್ಲಿ ಕಾಯುತ್ತಿರುವುದು ನಮಗೆ ಬೇಸರ ತರಿಸಿದೆ. ಅವರಿಗೆ ಈ ದೈನೇಸಿ ಸ್ಥಿತಿ ಬರಬಾರದಿತ್ತು. ಹೀಗಂತ ಮಾಜಿ ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.
2013ರಲ್ಲಿ ಸಿದ್ದರಾಮಯ್ಯ ಹುಲಿಯಾಗಿದ್ದರು. ಈಗ ಇಲಿಯಾಗಿದ್ದಾರೆ. ಹಿಂದೆ ಇಂದಿರಾಗಾಂಧಿಯವರನ್ನೇ ಟೀಕಿಸುತ್ತಿದ್ದ ಸಿದ್ದರಾಮಯ್ಯ, ಇಂದು ಅವರ ಮೊಮ್ಮಗನ ಪಾದ ಪೂಜೆ ಮಾಡಲು...
ಮುಖ್ಯಮಂತ್ರಿ ಹುದ್ದೆಯ ಹಗ್ಗಜಗ್ಗಾಟದಲ್ಲಿ ಸಿಎಂ ಸಿದ್ದರಾಮಯ್ಯ ಏನೇನೋ ಬಡಬಡಿಸುತ್ತಿದ್ದಾರೆ. ಸರಿಯಾದ ದತ್ತಾಂಶ, ಅಧಿಕಾರಿಗಳಿಂದ ನೈಜ ಮಾಹಿತಿ ಪಡೆದು ಮಾತನಾಡಬೇಕೆಂಬ ಪರಿಜ್ಞಾನ ಸಿಎಂಗೆ ಇಲ್ಲದಿರುವುದು ರಾಜ್ಯದ ದುರಂತವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಎಥೆನಾಲ್ ಹಂಚಿಕೆಯ ಮಾಹಿತಿಯೇ ಸುಳ್ಳು ಎಂದಿರುವ ಸಿಎಂ ಆರೋಪಕ್ಕೆ ಜೋಶಿ ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವಲ್ಲಿ ಪರದಾಡುತ್ತಿರುವ ಸಿಎಂ,...
ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 3,300 ರೂಪಾಯಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಗು ವಿಧಾನಸೌಧದಲ್ಲಿ ಸಾಲು, ಸಾಲು ಸಭೆ ನಡೀತು. ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆಗಿನ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಪ್ರತಿ ಟನ್ಗೆ ನೀಡುವ 3300 ರೂಪಾಯಿಯಲ್ಲಿ, ಕಾರ್ಖಾನೆಯಿಂದ 3,250 ರೂ. ನೀಡಬೇಕು....
ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳಿಗೆ ಪರೋಕ್ಷವಾಗಿ ಅಂಕುಶ ಹೇರಲು ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ, ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆ ಪ್ರಶ್ನಿಸಿ ಸರ್ಕಾರದ ಪರವಾಗಿ ಸಲ್ಲಿಕೆಯಾದ ಮೇಲ್ಮನವಿಯನ್ನ, ಹೈಕೋರ್ಟ್ ದ್ವಿಸದಸ್ಯ ಪೀಠ ವಜಾಗೊಳಿಸಿದೆ. ಏಕಸದಸ್ಯ ಪೀಠದಲ್ಲೇ ಇದನ್ನ ಇತ್ಯರ್ಥ ಮಾಡಿಕೊಳ್ಳಿ ಎಂದು, ಧಾರವಾಡದ ವಿಭಾಗೀಯ ಪೀಠ ತಿಳಿಸಿದ್ದು, ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ...
ನವೆಂಬರ್ ಕ್ರಾಂತಿ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ನಿನ್ನೆಯೇ ದೆಹಲಿಗೆ ಹೋಗಿದ್ದಾರೆ. ಆದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಯಾರನ್ನೂ ಭೇಟಿ ಮಾಡಿಲ್ಲ ಎಂದು ಡಿಕೆ ಹೇಳಿದ್ದಾರೆ. ಯಾವ ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚೆ ಮಾಡಿಲ್ಲ. ಸಿಎಂ ಎಲ್ಲವನ್ನೂ ಮಾಡಿಕೊಳ್ಳುತ್ತಾರೆ. ನಾನು ಯಾವುದೇ ಲೀಡರ್ಗಳನ್ನು ಭೇಟಿ ಮಾಡುವ ಕಾರ್ಯಕ್ರಮ ಇಟ್ಟುಕೊಂಡಿಲ್ಲ. ಆದ್ರೆ...
Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ.
https://www.youtube.com/watch?v=LrBVXnJ-WGM
ಈ ಬಗ್ಗೆ ಮಹಾಂತೇಷ್...