Sunday, March 22, 2026

#cm siddaraamaiah

224 ಶಾಸಕರು ಅನರ್ಹ ಫಿಕ್ಸಾ..?

ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್​ ನೋಟಿಸ್​​ ನೀಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಗೆಲುವನ್ನು ಪ್ರಶ್ನಿಸಿ, ಕೆ. ಶಂಕರ್ ಎನ್ನುವರು ಸಲ್ಲಿಸಿದ್ದ ಮೇಲ್ಮನವಿ ಸಂಬಂಧ ಸುಪ್ರೀಂನಲ್ಲಿ ವಿಚಾರಣೆ ನಡೆದಿದೆ. ನ್ಯಾಯಮೂರ್ತಿ ವಿಕ್ರಮನಾಥ್ ನೇತೃತ್ವದ ದ್ವಿಸದಸ್ಯ ಪೀಠ​​, ಸಿದ್ದರಾಮಯ್ಯ ಮತ್ತು ಚುನಾವಣಾ ಆಯೋಗಕ್ಕೆ ನೊಟೀಸ್​​ ಜಾರಿ ಮಾಡಿದೆ. ಈ ಸಂಬಂಧ...

ಸಿಎಂ ಯಾರು? ಯತೀಂದ್ರ ಹೇಳಿದ್ದು ನಿಜಾನಾ..?

ಸಿಎಂ, ಡಿಸಿಎಂ ಬ್ರೇಕ್‌ಫಾಸ್ಟ್‌ ಮೀಟಿಂಗ್‌ಗಳ ಬಳಿಕ, ನಾಯಕತ್ವ ಬದಲಾವಣೆ ಚರ್ಚೆಗಳಿಗೆ ತಾತ್ಕಾಲಿಕವಾಗಿ ಬ್ರೇಕ್‌ ಬಿದ್ದಿತ್ತು. ಇದೇ ವಿಚಾರವಾಗಿ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಬಿಗ್‌ ಅಪ್‌ಡೇಟ್‌ ಹೇಳಿಕೊಂದನ್ನ ನೀಡಿದ್ದಾರೆ. ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರ್ತಾರೆ. ಕಾಂಗ್ರೆಸ್‌ನಲ್ಲಿ ಯಾವುದೇ ಪಟ್ಟದ ಕಿತ್ತಾಟವೂ ಇಲ್ಲ. ಇದನ್ನ ವಿಪಕ್ಷದವರು ಬಳಸಿಕೊಳ್ಳುತ್ತಿದ್ದಾರೆ. ಸಿಎಂ ಬದಲಾವಣೆ ಆಗುತ್ತಾರೆ ಎಂಬುದನ್ನ ಕನಸು ಕಾಣಬೇಕಷ್ಟೇ. ಅಂತಹ...

ಕರ್ನಾಟಕದ ಇಂದಿನ ಪ್ರಮುಖ ಸುದ್ದಿಗಳು

1)  ಸಿದ್ದರಾಮಯ್ಯ, ಡಿಕೆ ಬೆಂಬಲಿಗರ ಶಕ್ತಿ ಪ್ರದರ್ಶನ ಸಿಎಂ, ಡಿಸಿಎಂ ಬ್ರೇಕ್‌ಫಾಸ್ಟ್‌ ಮೀಟಿಂಗ್ ಬಳಿಕವೂ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಮುಂದುವರೆದಿದೆ. ಮಂಗಳೂರಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸಮ್ಮುಖದಲ್ಲೇ, ಸಿದ್ದರಾಮಯ್ಯ ಪರ ಒಂದು ಬಣ, ಡಿ.ಕೆ. ಶಿವಕುಮಾರ್​​ ಪರ ಮತ್ತೊಂದು ಬಣ, ಜಿದ್ದಿಗೆ ಬಿದ್ದು ಶಕ್ತಿ ಪ್ರದರ್ಶನ ಮಾಡಿದ್ದಾರೆ. ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧಿ ಸಂವಾದ ಶತಮಾನೋತ್ಸವದಲ್ಲಿ...

ಪರಮೇಶ್ವರ್‌ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಯಾವಾಗ ಗೊತ್ತಾ?

ಡಿ.ಕೆ.ಶಿವಕುಮಾರ್‌ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಸಂತೋಷ ಅಂದ್ರೆ ಸದ್ಯ ವಾತಾವರಣ ತಿಳಿಯಾಗಿದೆ. ಕೆಲವರು ಕ್ರಿಯೇಟ್‌ ಮಾಡಿದ್ರು. ಈಗ ಯಾರೂ ಅದರ ಬಗ್ಗೆ ಮಾತನಾಡುವುದಿಲ್ಲ. ಕೆಲವರಿಗೆ ಸಿದ್ದರಾಯ್ಯನವರು ಕಂಟಿನ್ಯೂ ಆಗಬೇಕೆಂಬುದು ಇದೆ. ಇನ್ನೂ ಕೆಲವರಿಗೆ ಡಿಕೆಶಿ ಮುಖ್ಯಮಂತ್ರಿ ಆಗಬೇಕೆಂಬುದು ಇದೆ....

“ಹಳ್ಳಿಯಿಂದ ಕೋಳಿ ತೆಗೆದುಕೊಂಡು ಬಾ ಎಂದು ಹೇಳಿದ್ದೆ”

ಬೆಂಗಳೂರಿನಲ್ಲಿ ವರ್ಜಿನಲ್‌ ಸಿಗೋದಿಲ್ಲ. ಹೀಗಾಗಿ ಹಳ್ಳಿಯಿಂದ ನಾಟಿ ಕೋಳಿ ತರುವಂತೆ ನಾನೇ ಅವರಿಗೆ ಹೇಳಿದ್ದು. ಹೀಗಂತ ಡಿಕೆಶಿ ಮನೆಯಲ್ಲಿ ಬ್ರೇಕ್‌ಫಾಸ್ಟ್‌ ಬಳಿಕ ಸಿದ್ದರಾಮಯ್ಯ ನಗುತ್ತಲೇ ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮನೆಯಲ್ಲಿ ನಾನ್‌ವೆಜ್‌. ನಮ್ಮ ಮನೆಯಲ್ಲಿ ಬರೀ ವೆಜ್‌. ಇವರು ವೆಜಿಟೇರಿಯನ್. ನಾನು ನಾನ್‌ವೆಜಿಟೇರಿಯನ್.‌ ಆದರೂ ನಾನು ನಾನ್‌ವೆಜ್‌ ಮಾಡಿಸಿರಲಿಲ್ಲ. ಹಳ್ಳಿಯಿಂದ ಕೋಳಿ ತೆಗೆದುಕೊಂಡು...

“ನಾವಿಬ್ಬರೂ ಬ್ರದರ್ಸ್‌, ಒಂದೇ ಪಕ್ಷ.. ಒಂದೇ ಸಿದ್ಧಾಂತ”

ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಜೊತೆಯಾಗಿ ಬಂದು ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ಮೊನ್ನೆ ಡಿಕೆ ಶಿವಕುಮಾರ್‌ ಬ್ರೇಕ್‌ಫಾಸ್ಟ್‌ಗೆ ಬಂದಾಗಲೇ, ನನಗೆ ಆಹ್ವಾನ ನೀಡಿದ್ರು. ಮಂಗಳವಾರ ಬನ್ನಿ ಎಂದು ಹೇಳಿದ್ರು ಬಂದಿದ್ದೇನೆ. ಪಾರ್ಟಿ ವಿಚಾರಗಳನ್ನ ಚರ್ಚೆ ಮಾಡಿದ್ದೀವಿ. ಮೊನ್ನೆಯೇ ಚರ್ಚೆ ಮಾಡಿದ್ದೀವಿ. ಹೈಕಮಾಂಡ್‌ ಏನ್‌ ಹೇಳ್ತಾರೋ ಅದರಂತೆ ನಡೆದುಕೊಳ್ಳಬೇಕೆಂದು ಹೇಳಿದ್ದೀವಿ. ರಾಹುಲ್‌ ಗಾಂಧಿ ಏನ್‌...

ಸಿದ್ದರಾಮಯ್ಯ ಹೇಗಿದ್ರು? ಈಗ ಹೇಗಿದ್ದಾರೆ?

ಸಿಎಂ ಸಿದ್ದರಾಮಯ್ಯನವರ ಮುಂದೆ ರಾಹುಲ್ ಗಾಂಧಿ ಒಬ್ಬ ಬಚ್ಚಾ. ಅಂಥವನ ಭೇಟಿಗಾಗಿ ಗೇಟ್‌ನಲ್ಲಿ ಕಾಯುತ್ತಿರುವುದು ನಮಗೆ ಬೇಸರ ತರಿಸಿದೆ. ಅವರಿಗೆ ಈ ದೈನೇಸಿ ಸ್ಥಿತಿ ಬರಬಾರದಿತ್ತು. ಹೀಗಂತ ಮಾಜಿ ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ. 2013ರಲ್ಲಿ ಸಿದ್ದರಾಮಯ್ಯ ಹುಲಿಯಾಗಿದ್ದರು. ಈಗ ಇಲಿಯಾಗಿದ್ದಾರೆ. ಹಿಂದೆ ಇಂದಿರಾಗಾಂಧಿಯವರನ್ನೇ ಟೀಕಿಸುತ್ತಿದ್ದ ಸಿದ್ದರಾಮಯ್ಯ, ಇಂದು ಅವರ ಮೊಮ್ಮಗನ ಪಾದ ಪೂಜೆ ಮಾಡಲು...

ಸಿದ್ದು ವಿರುದ್ಧ ಪ್ರಹ್ಲಾದ್‌ ಜೋಶಿ ಸಿಡಿಮಿಡಿ

ಮುಖ್ಯಮಂತ್ರಿ ಹುದ್ದೆಯ ಹಗ್ಗಜಗ್ಗಾಟದಲ್ಲಿ ಸಿಎಂ ಸಿದ್ದರಾಮಯ್ಯ ಏನೇನೋ ಬಡಬಡಿಸುತ್ತಿದ್ದಾರೆ. ಸರಿಯಾದ ದತ್ತಾಂಶ, ಅಧಿಕಾರಿಗಳಿಂದ ನೈಜ ಮಾಹಿತಿ ಪಡೆದು ಮಾತನಾಡಬೇಕೆಂಬ ಪರಿಜ್ಞಾನ ಸಿಎಂಗೆ ಇಲ್ಲದಿರುವುದು ರಾಜ್ಯದ ದುರಂತವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಎಥೆನಾಲ್‌ ಹಂಚಿಕೆಯ ಮಾಹಿತಿಯೇ ಸುಳ್ಳು ಎಂದಿರುವ ಸಿಎಂ ಆರೋಪಕ್ಕೆ ಜೋಶಿ ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವಲ್ಲಿ ಪರದಾಡುತ್ತಿರುವ ಸಿಎಂ,...

ಪ್ರತಿ ಟನ್‌ ಕಬ್ಬಿಗೆ ₹3,300 ಬೆಲೆಗೆ ನಿರ್ಧಾರ

ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಪ್ರತಿ ಟನ್‌ ಕಬ್ಬಿಗೆ 3,300 ರೂಪಾಯಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಗು ವಿಧಾನಸೌಧದಲ್ಲಿ ಸಾಲು, ಸಾಲು ಸಭೆ ನಡೀತು. ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆಗಿನ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರತಿ ಟನ್‌ಗೆ ನೀಡುವ 3300 ರೂಪಾಯಿಯಲ್ಲಿ, ಕಾರ್ಖಾನೆಯಿಂದ 3,250 ರೂ. ನೀಡಬೇಕು....

RSS ಅಂಕುಶಕ್ಕೆ ನಿರ್ಧರಿಸಿದ್ದ ಸರ್ಕಾರಕ್ಕೆ ಹಿನ್ನಡೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳಿಗೆ ಪರೋಕ್ಷವಾಗಿ ಅಂಕುಶ ಹೇರಲು ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ, ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆ ಪ್ರಶ್ನಿಸಿ ಸರ್ಕಾರದ ಪರವಾಗಿ ಸಲ್ಲಿಕೆಯಾದ ಮೇಲ್ಮನವಿಯನ್ನ, ಹೈಕೋರ್ಟ್ ದ್ವಿಸದಸ್ಯ ಪೀಠ ವಜಾಗೊಳಿಸಿದೆ. ಏಕಸದಸ್ಯ ಪೀಠದಲ್ಲೇ ಇದನ್ನ ಇತ್ಯರ್ಥ ಮಾಡಿಕೊಳ್ಳಿ ಎಂದು, ಧಾರವಾಡದ ವಿಭಾಗೀಯ ಪೀಠ ತಿಳಿಸಿದ್ದು, ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img