Wednesday, August 20, 2025

#cm siddaraamiah

ಮೋದಿ ಕ್ಷಮೆ ಕೇಳಲು ಸಿದ್ದರಾಮಯ್ಯ ಆಗ್ರಹ

79ನೇ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಿದ್ದಾರೆ. ಇದು ರಾಷ್ಟ್ರ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೇ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸುದೀರ್ಘವಾಗಿ ಟ್ವೀಟ್‌ ಮಾಡಿದ್ದು, ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 79ನೇ ಸ್ವಾತಂತ್ರ್ಯೋತ್ಸವದ ದಿನ ಪ್ರಧಾನಮಂತ್ರಿ  @narendramodi   ಅವರು ಕೆಂಪುಕೋಟೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡುತ್ತಾ ಆರ್ ಎಸ್...

ಮೂವರಿಂದ ಪಿತೂರಿ – ರಾಜಣ್ಣ ಮತ್ತೆ ಘರ್ಜನೆ

ಸಂಪುಟದಿಂದ ವಜಾಗೊಂಡ 2 ದಿನಗಳ ಕಾಲ, ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲೇ ಕೆ.ಎನ್‌. ರಾಜಣ್ಣ ಇದ್ರು. ಇಂದು ತುಮಕೂರಿನ ಮಧುಗಿರಿಗೆ ಭೇಟಿ ಕೊಟ್ಟಿದ್ದಾರೆ. 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿದ್ದಾರೆ. ಸಚಿವ ಸ್ಥಾನದಿಂದ ವಜಾಗೊಂಡ ಬಳಿಕ ರಾಜಣ್ಣ ಅವರು ಮತ್ತೆ ತಮ್ಮ ಹಳೇ ಖದರ್‌ನಲ್ಲಿ ಮಾತನಾಡಿದ್ದಾರೆ. ನನ್ನ ವಿರುದ್ಧ ಮೂವರಿಂದ ಪಿತೂರಿ ನಡೆದಿದೆ ಎಂದು ಕೆ.ಎನ್‌. ರಾಜಣ್ಣ ಆರೋಪಿಸಿದ್ದಾರೆ....

ಬೆಂಗಳೂರು ಸ್ಫೋಟಕ್ಕೆ ಕಾರಣ ಏನು?

ಬೆಂಗಳೂರು ಚಿನ್ನಯ್ಯನ ಪಾಳ್ಯದಲ್ಲಿ ನಡೆದಿರುವ , ಹಲವು ಅನುಮಾನಗಳಿಗೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಎಂಟ್ರಿ ಕೊಟ್ಟಿರುವ ಭಯೋತ್ಪಾದಕ ನಿಗ್ರಹ ದಳದ ಟೀಂ, ಇದು ಸಿಲಿಂಡರ್‌ ಬ್ಲಾಸ್ಟ್‌ ಅಲ್ಲ ಅನ್ನೋ ಅನುಮಾನ ವ್ಯಕ್ತಪಡಿಸಿದೆ. ಬೇರೆ ವಸ್ತುವಿನಿಂದ ಸ್ಫೋಟ ಸಂಭವಿಸಿದೆ ಎಂದೇ ಹೇಳಲಾಗ್ತಿದೆ. ಬಾಂಬ್‌ ನಿಷ್ಕ್ರಿಯ ದಳ ಕೂಡ ಪರಿಶೀಲನೆ ಮಾಡ್ತಿದೆ. ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಕೂಡ...

ಸಿಎಂ ಎದುರು ವಾಲ್ಮೀಕಿ ಪಟ್ಟು!

ಕೆ.ಎನ್. ರಾಜಣ್ಣರನ್ನ ಸಚಿವ ಸಂಪುಟದಿಂದ ವಜಾಗೊಳಿಸಿದಕ್ಕೆ, ವಾಲ್ಮೀಕಿ ಸಮುದಾಯದ ನಾಯಕರು ರೊಚ್ಚಿಗೆದ್ದಿದ್ದಾರೆ. ಈ ಹಿಂದೆ ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಅವರ, ರಾಜೀನಾಮೆ ಪಡೆದುಕೊಳ್ಳಲಾಗಿತ್ತು. ಅವರೂ ಎಸ್‌ಟಿ ಸಮುದಾಯಕ್ಕೆ ಸೇರಿದವರು. ಈಗ ಮತ ಕಳ್ಳತನ ವಿಚಾರವಾಗಿ ಹೇಳಿಕೆ ನೀಡಿದ್ದಕ್ಕೆ, ರಾಜಣ್ಣ ಅವರನ್ನು ವಜಾ ಮಾಡಲಾಗಿದೆ. ರಾಜಣ್ಣ ಕೂಡ ವಾಲ್ಮೀಕಿ ಸಮುದಾಯಕ್ಕೆ ಸೇರಿದವರು. ಈ ನಿಟ್ಟಿನಲ್ಲಿ ಸಮುದಾಯದ...

3,000 ಮತ ಖರೀದಿ – ಸಿದ್ದು ವಿರುದ್ಧ ತನಿಖೆ?

ಸಿಎಂ ಸಿದ್ದರಾಮಯ್ಯಗೆ ಆಪ್ತರಿಂದಲೇ ಕಂಟಕ ಎದುರಾಗಿದೆ. ನಾಗೇಂದ್ರ, ರಾಜಣ್ಣ ಬಳಿಕ ಈಗ ಮಾಜಿ ದೋಸ್ತ್ ಸಿ.ಎಂ. ಇಬ್ರಾಹಿಂ ಅವರ ಸರದಿ. 2018ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ, ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ರು. ಆ ಚುನಾವಣೆಯಲ್ಲಿ ನಾವು ಸಿದ್ದು ಪರವಾಗಿ 3 ಸಾವಿರ ಮತಗಳನ್ನು ಖರೀದಿಸಿದ್ವಿ. ಹೀಗಂತ ಇತ್ತೀಚೆಗೆ ಸಿ.ಎಂ ಇಬ್ರಾಹಿಂ ಅವರು ಹೇಳಿಕೆ ನೀಡಿದ್ರು....

CM ಸಿದ್ದರಾಮಯ್ಯಗೆ ಜೆಡಿಎಸ್ ತರಾಟೆ!

ವಿಧಾನಸಭಾ ಅಧಿವೇಶನ ನಡೆಯುತ್ತಿರುವಾಗಲೇ ಕಾಂಗ್ರೆಸ್ ಪಕ್ಷ ಸಚಿವರ ತಲೆದಂಡ ಪಡೆದಿದೆ. ರಾಜಣ್ಣ ಅವರ ಕಿಕ್‌ ಔಟ್, ಸರ್ಕಾರವನ್ನು ಕಟ್ಟಿ ಹಾಕಲು ಪ್ರಯತ್ನಿಸುತ್ತಿದ್ದ ವಿರೋಧ ಪಕ್ಷಗಳಿಗೆ ಹೊಸ ಅಸ್ತ್ರವಾಗಿದೆ. ಸದನದ ಒಳಗೂ-ಹೊರಗೂ ಹೋರಾಡುತ್ತಿದ್ದ ಜೆಡಿಎಸ್ ನಾಯಕರು ಸಿಎಂ ಸಿದ್ದರಾಮಯ್ಯ ಮೇಲೆ ವಾಗ್ಬಾಣಗಳನ್ನ ಬಿಟ್ಟಿದ್ದಾರೆ. ಕಾಂಗ್ರೆಸ್ ವಿರುದ್ಧ ಕಿಡಿಕಾರಿರುವ ಜೆಡಿಎಸ್, ಟ್ವೀಟ್ ಮಾಡೋ ಮೂಲಕ ಸಿಎಂ ಸಿದ್ದರಾಮಯ್ಯರನ್ನ ತರಾಟೆಗೆ...

ಸಿಎಂ ಬಗ್ಗೆ ಕೋಡಿ ಶ್ರೀಗಳ ಭವಿಷ್ಯವಾಣಿ!

ರಾಜ್ಯ ರಾಜಕಾರಣದ ಸ್ಫೋಟಕ ಬೆಳವಣಿಗೆಗಳು, ಧರ್ಮಸ್ಥಳದಲ್ಲಿನ ನಿಗೂಢ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೋಡಿ ಮಠದ ಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. 2 ತಿಂಗಳ ಹಿಂದೆ ಅರಸರ ಅರಮನೆಗೆ ಕಾರ್ಮೋಡ ಕವಿದೀತು ಅಂತಾ, ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ನುಡಿದ್ರು. ಅದೀಗ ನಿಜವಾಗಿದೆ. ರಾಜಣ್ಣ ತಲೆದಂಡದಿಂದ ಸಿದ್ದು ಅಕ್ಷರಶಃ ಚಿಂತಿತರಾಗಿದ್ದಾರೆ. ಇದೇ ವಿಚಾರವಾಗಿ ಗದಗ್‌ನಲ್ಲಿ...

ಸಂಪುಟದಿಂದ ಕೆ.ಎನ್. ರಾಜಣ್ಣ ವಜಾ ಆಗಿದ್ದು ಏಕೆ?

ಕೆ.ಎನ್‌ ರಾಜಣ್ಣ ಅವರನ್ನು ಸಿದ್ದರಾಮಯ್ಯ ಸಂಪುಟದಿಂದ ಕೈ ಬಿಡಲಾಗಿದೆ. ರಾಜಣ್ಣ ಅವರ ವಜಾ ಕೇವಲ ಒಂದೇ ಒಂದು ದಿನದಲ್ಲಿ ನಡೆದಿರೋ ಬೆಳವಣಿಗೆಯಲ್ಲ. ರಾಜಣ್ಣ ಕಿಕ್ ಔಟ್ ಆದ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಮುನ್ನಡೆಯಾದ್ರೆ, ಸಿದ್ದರಾಮಯಯ್ಯ ಬಣಕ್ಕೆ ಆದ ದೊಡ್ಡ ಹಿನ್ನಡೆ ಎಂದೇ ವಿಶ್ಲೇಷಿಸಲಾಗುತ್ತಿದೆ. ರಾಜಣ್ಣ ಸಂಪುಟದಿಂದ ವಜಾಗೊಂಡಿದ್ದಕ್ಕೆ 4 ಪ್ರಮುಖ ಬೆಳವಣಿಗೆಗಳು ಕಾರಣವಾಗಿವೆ. ನಂಬರ್...

BREAKING NEWS : ಸದನದಲ್ಲೂ ರಾಜಣ್ಣ ರಾಜೀನಾಮೆ ಕಿಚ್ಚು ಧಗಧಗ

ರಾಜ್ಯ ರಾಜಕೀಯದಲ್ಲಿ ಕೆ.ಎನ್‌. ರಾಜಣ್ಣ ರಾಜೀನಾಮೆ ವಿಚಾರ ಕಿಚ್ಚು ಹೊತ್ತಿಸಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ರಾಜಣ್ಣ, ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ. ಸಿಎಂ ಭೇಟಿ ಬಳಿಕ ಸಚಿವ ಕೆ.ಎನ್ ರಾಜಣ್ಣ ಅವರು ವಿಧಾನಸಭಾ ಅಧಿವೇಶನದಲ್ಲಿ ಭಾಗಿಯಾಗಿದ್ದಾರೆ. ರಾಜೀನಾಮೆ ಸುದ್ದಿಯ ಬಳಿಕ ಕೆ.ಎನ್ ರಾಜಣ್ಣ ಸದನಕ್ಕೆ ಹೋಗ್ತಿದ್ದಂತೆ, ವಿಪಕ್ಷಗಳ ಆರ್ಭಟ ಜೋರಾಗಿತ್ತು. ಸದನದಲ್ಲೂ ರಾಜಣ್ಣ ರಾಜೀನಾಮೆ...

BREAKING NEWS : ಶೀಘ್ರದಲ್ಲೇ ಐದಾರು ಸಚಿವರಿಗೆ ಕೊಕ್?

ರಾಜಣ್ಣ ರಾಜೀನಾಮೆ ವಿಚಾರ, ರಾಜ್ಯ ಕಾಂಗ್ರೆಸ್‌ನಲ್ಲಿ ಬಿರುಗಾಳಿ ಎಬ್ಬಿಸಿದೆ. ವಾಲ್ಮೀಕಿ ಹಗರಣದಲ್ಲಿ 14 ತಿಂಗಳ ಹಿಂದೆ, ನಾಗೇಂದ್ರ ಕೂಡ ರಾಜೀನಾಮೆ ಕೊಟ್ಟಿದ್ರು. ಇದೀಗ ರಾಜಣ್ಣ ಕೂಡ ರಾಜೀನಾಮೆ ಕೊಟ್ಟಿದ್ದಾರೆ. ಈ ಇಬ್ಬರು ನಾಯಕರು ಪರಿಶಿಷ್ಟ ಪಂಗಡಕ್ಕೆ ಸೇರಿದವರು. ಒಂದೇ ಸಮುದಾಯದ ಇಬ್ಬರು ನಾಯಕರು ರಾಜೀನಾಮೆ ನೀಡಿದಂತಾಗಿದೆ. ಇಬ್ಬರೂ ಕೂಡ ಸಿಎಂ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು....
- Advertisement -spot_img

Latest News

Recipe: ಲಸೂನಿ ಪಾಲಕ್ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಟ್ಟು ಪಾಲಕ್, 1 ಬೌಲ್ ಪನೀರ್, 10 ಎಸಳು ಬೆಳ್ಳುಳ್ಳಿ, 2 ಹಸಿಮೆಣಸು, ಶುಂಠಿ, ಪುದೀನಾ, ಕೊತ್ತಂಬರಿ ಸೊಪ್ಪು, ಅರಿಶಿನ, ಗರಂ...
- Advertisement -spot_img