Sunday, March 8, 2026

#cm siddaraamiah

ಉದ್ಯೋಗಾರ್ಥಿಗಳಿಗೆ ಗುಡ್ ನ್ಯೂಸ್! 2026 ಕ್ಕೆ ಉದ್ಯೋಗ ಸಂಭ್ರಮ ಆರಂಭ

ರಾಜ್ಯದಲ್ಲಿ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ವೇಗಗೊಳಿಸುವುದಾಗಿ ಅಧಿಕಾರಕ್ಕೆ ಬಂದ ಬಳಿಕ ಭರವಸೆ ನೀಡಿದ್ದ ಸರ್ಕಾರ, ಇ ದೀಗ ಎರಡೂವರೆ ವರ್ಷದ ನಂತರ ಮೊದಲ ಹಂತದ ನೇಮಕಾತಿಗೆ ಹಸಿರು ನಿಶಾನೆ ತೋರಿಸಿದೆ. ಎಲ್ಲವೂ ಯೋಜನೆಯಂತೆ ನಡೆದರೆ 2026ರ ಆರಂಭದಲ್ಲೇ 24,300 ಹುದ್ದೆಗಳ ನೇಮಕಾತಿ ಪೂರ್ಣಗೊಳ್ಳಲಿದೆ. ಬೆಳಗಾವಿ ಅಧಿವೇಶನದಲ್ಲಿ ಗುರುವಾರ ವಿಧಾನ ಪರಿಷತ್‌ನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,...

ಡಿಕೆಶಿಗೆ ಉಳಿದ 2.5 ವರ್ಷ ನೀಡಿ : ನಂಜಾವಧೂತ ಸ್ವಾಮೀಜಿ ಡಿಮ್ಯಾಂಡ್

ಕೊಟ್ಟ ಮಾತಿಗೆ ತಪ್ಪಿ ನಡೆದರೆ ಪರಮಾತ್ಮ ಮೆಚ್ಚುವುದಿಲ್ಲ. ಉಳಿದ ಎರಡೂವರೆ ವರ್ಷ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಕೊಡಬೇಕು ಎಂದು ನಂಜಾವಧೂತ ಸ್ವಾಮೀಜಿಗಳು ಡಿಕೆಶಿ ಪರವಾಗಿ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಕುರ್ಚಿ ಗೊಂದಲದ ಬಗ್ಗೆ ಮಾತನಾಡಿದ ಅವರು— ಸಿದ್ದರಾಮಯ್ಯ ಈಗ ಉತ್ತಮ ಆಡಳಿತ ಮಾಡುತ್ತಿದ್ದಾರೆ, 5 ಗ್ಯಾರಂಟಿಗಳನ್ನು ಸಕ್ರಿಯಗೊಳಿಸಿ ಜನರಿಗೆ ಲಾಭವಾಗುವಂತೆ...

ಇನ್ನೆಷ್ಟು ದಿನ ಭಂಡ ಬಾಳು? ಅನುದಾನಕ್ಕೆ ಕಾಲಿಗೆ ಬೀಳಬೇಕಾ?

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ ಆಗ್ರಹಿಸಿದ್ದಾರೆ. ನಾಗಮಂಗಲದಲ್ಲಿ ಪರಿಶಿಷ್ಟ ಪಂಗಡದವರಿಗೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳಿಲ್ಲದೆ ತೊಂದರೆಯಾಗುತ್ತಿದೆ. ಇದರಿಂದ ಅಲ್ಲಿನ ಜನ-ಜಾನುವಾರುಗಳಿಗೆ ಮತ್ತು ಕೃಷಿ ಚಟುವಟಿಕೆಗಳ ಯಂತ್ರೋಪಕರಣಗಳನ್ನು ಸಾಗಾಟ ಮಾಡಲು ಅನಾನುಕೂಲವಾಗುತ್ತಿದೆ. ಸದರಿ ಪರಿಶಿಷ್ಟ ಜನಾಂಗದವರು ವಾಸಿಸುವ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು, 2 ಕೋಟಿ ಅನುದಾನ ಮಂಜೂರು...

ಬಾನು ಮುಷ್ತಾಕ್‌ ಆಯ್ಕೆಗೆ CM, DCM ಸಮರ್ಥನೆ

ಮೈಸೂರು ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್‌ ಆಯ್ಕೆಯ ನಿರ್ಧಾರಕ್ಕೆ ಬಿಜೆಪಿಯಿಂದ ವಿರೋಧ ವ್ಯಕ್ತವಾಗ್ತಿದೆ. ಬಿಜೆಪಿಗರ ವಿರೋಧಕ್ಕೆ ಈಗ ಕಾಂಗ್ರೆಸ್ ಸೆಡ್ಡು ಹೊಡೆದಿದೆ. ಟೀಕೆ ಟಿಪ್ಪಣಿಗಳಿಗೆಲ್ಲಾ ಸಮರ್ಥನೆ ಕೊಡಲು ಖುದ್ದು ಸಿಎಂ, ಡಿಸಿಎಂ ಕಣಕ್ಕಿಳಿದಿದ್ದಾರೆ. ಚಾಮುಂಡಿ ಸನ್ನಿಧಾನ ಮೈಸೂರಲ್ಲಿ ಸಿಎಂ ಸಿದ್ದರಾಮಯ್ಯ, ಕೃಷ್ಣನ ಊರಾದ ಉಡುಪಿಯಲ್ಲಿ ಡಿಸಿಎಂ ಡಿಕೆಶಿ ತಿರುಗೇಟು ಕೊಟ್ಟಿದ್ದಾರೆ. ಮೈಸೂರಲ್ಲಿ ಮಾತನಾಡಿದ ಸಿದ್ದರಾಮಯ್ಯ, ನನಗೆ...

ರಾಷ್ಟ್ರೀಯ ಪಕ್ಷ V/S ಯತ್ನಾಳ್‌ ಪಕ್ಷ!

ಬಿಜೆಪಿ ಪಕ್ಷದಿಂದ ಉಚ್ಚಾಟನೆ ಬಳಿಕ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಹೊಸ ಪಕ್ಷ ಕಟ್ಟುವ ಸುಳಿವು ಕೊಡುತ್ತಲೇ ಬಂದಿದ್ರು. ಇದೀಗ ಹಿಂದುತ್ವಕ್ಕೆ ಹೊಸ ವೇದಿಕೆ ಕಲ್ಪಿಸುವ ದೃಷ್ಟಿಯಿಂದ ಸೃಷ್ಟಿಯಾಗುತ್ತಿರುವ, ಹೊಸ ಪಕ್ಷದ ಹೆಸರು, ಫೋಟೋ ವೈರಲ್ ಆಗಿದೆ. ಭಾರತ ರಾಷ್ಟ್ರ ಹಿತ ಪಾರ್ಟಿ ಹೆಸರಿನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗ್ತಿದೆ. ಆದರೆ...

ಮೋದಿ ಕ್ಷಮೆ ಕೇಳಲು ಸಿದ್ದರಾಮಯ್ಯ ಆಗ್ರಹ

79ನೇ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಿದ್ದಾರೆ. ಇದು ರಾಷ್ಟ್ರ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೇ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸುದೀರ್ಘವಾಗಿ ಟ್ವೀಟ್‌ ಮಾಡಿದ್ದು, ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 79ನೇ ಸ್ವಾತಂತ್ರ್ಯೋತ್ಸವದ ದಿನ ಪ್ರಧಾನಮಂತ್ರಿ  @narendramodi   ಅವರು ಕೆಂಪುಕೋಟೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡುತ್ತಾ ಆರ್ ಎಸ್...

ಮೂವರಿಂದ ಪಿತೂರಿ – ರಾಜಣ್ಣ ಮತ್ತೆ ಘರ್ಜನೆ

ಸಂಪುಟದಿಂದ ವಜಾಗೊಂಡ 2 ದಿನಗಳ ಕಾಲ, ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲೇ ಕೆ.ಎನ್‌. ರಾಜಣ್ಣ ಇದ್ರು. ಇಂದು ತುಮಕೂರಿನ ಮಧುಗಿರಿಗೆ ಭೇಟಿ ಕೊಟ್ಟಿದ್ದಾರೆ. 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿದ್ದಾರೆ. ಸಚಿವ ಸ್ಥಾನದಿಂದ ವಜಾಗೊಂಡ ಬಳಿಕ ರಾಜಣ್ಣ ಅವರು ಮತ್ತೆ ತಮ್ಮ ಹಳೇ ಖದರ್‌ನಲ್ಲಿ ಮಾತನಾಡಿದ್ದಾರೆ. ನನ್ನ ವಿರುದ್ಧ ಮೂವರಿಂದ ಪಿತೂರಿ ನಡೆದಿದೆ ಎಂದು ಕೆ.ಎನ್‌. ರಾಜಣ್ಣ ಆರೋಪಿಸಿದ್ದಾರೆ....

ಬೆಂಗಳೂರು ಸ್ಫೋಟಕ್ಕೆ ಕಾರಣ ಏನು?

ಬೆಂಗಳೂರು ಚಿನ್ನಯ್ಯನ ಪಾಳ್ಯದಲ್ಲಿ ನಡೆದಿರುವ , ಹಲವು ಅನುಮಾನಗಳಿಗೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಎಂಟ್ರಿ ಕೊಟ್ಟಿರುವ ಭಯೋತ್ಪಾದಕ ನಿಗ್ರಹ ದಳದ ಟೀಂ, ಇದು ಸಿಲಿಂಡರ್‌ ಬ್ಲಾಸ್ಟ್‌ ಅಲ್ಲ ಅನ್ನೋ ಅನುಮಾನ ವ್ಯಕ್ತಪಡಿಸಿದೆ. ಬೇರೆ ವಸ್ತುವಿನಿಂದ ಸ್ಫೋಟ ಸಂಭವಿಸಿದೆ ಎಂದೇ ಹೇಳಲಾಗ್ತಿದೆ. ಬಾಂಬ್‌ ನಿಷ್ಕ್ರಿಯ ದಳ ಕೂಡ ಪರಿಶೀಲನೆ ಮಾಡ್ತಿದೆ. ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಕೂಡ...

ಸಿಎಂ ಎದುರು ವಾಲ್ಮೀಕಿ ಪಟ್ಟು!

ಕೆ.ಎನ್. ರಾಜಣ್ಣರನ್ನ ಸಚಿವ ಸಂಪುಟದಿಂದ ವಜಾಗೊಳಿಸಿದಕ್ಕೆ, ವಾಲ್ಮೀಕಿ ಸಮುದಾಯದ ನಾಯಕರು ರೊಚ್ಚಿಗೆದ್ದಿದ್ದಾರೆ. ಈ ಹಿಂದೆ ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಅವರ, ರಾಜೀನಾಮೆ ಪಡೆದುಕೊಳ್ಳಲಾಗಿತ್ತು. ಅವರೂ ಎಸ್‌ಟಿ ಸಮುದಾಯಕ್ಕೆ ಸೇರಿದವರು. ಈಗ ಮತ ಕಳ್ಳತನ ವಿಚಾರವಾಗಿ ಹೇಳಿಕೆ ನೀಡಿದ್ದಕ್ಕೆ, ರಾಜಣ್ಣ ಅವರನ್ನು ವಜಾ ಮಾಡಲಾಗಿದೆ. ರಾಜಣ್ಣ ಕೂಡ ವಾಲ್ಮೀಕಿ ಸಮುದಾಯಕ್ಕೆ ಸೇರಿದವರು. ಈ ನಿಟ್ಟಿನಲ್ಲಿ ಸಮುದಾಯದ...

3,000 ಮತ ಖರೀದಿ – ಸಿದ್ದು ವಿರುದ್ಧ ತನಿಖೆ?

ಸಿಎಂ ಸಿದ್ದರಾಮಯ್ಯಗೆ ಆಪ್ತರಿಂದಲೇ ಕಂಟಕ ಎದುರಾಗಿದೆ. ನಾಗೇಂದ್ರ, ರಾಜಣ್ಣ ಬಳಿಕ ಈಗ ಮಾಜಿ ದೋಸ್ತ್ ಸಿ.ಎಂ. ಇಬ್ರಾಹಿಂ ಅವರ ಸರದಿ. 2018ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ, ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ರು. ಆ ಚುನಾವಣೆಯಲ್ಲಿ ನಾವು ಸಿದ್ದು ಪರವಾಗಿ 3 ಸಾವಿರ ಮತಗಳನ್ನು ಖರೀದಿಸಿದ್ವಿ. ಹೀಗಂತ ಇತ್ತೀಚೆಗೆ ಸಿ.ಎಂ ಇಬ್ರಾಹಿಂ ಅವರು ಹೇಳಿಕೆ ನೀಡಿದ್ರು....
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img